ಈ ಕನ್ನಡದ ಮಣ್ಣಿನ, ಕನ್ನಡ ನಾಡಿನ ಹೆಮ್ಮೆಯ ಆಭರಣ ಸಂಸ್ಥೆ ಮುಳಿಯ ಜ್ಯುವೆಲ್ಸ್ ಈ ಬಾರಿಯ ಕನ್ನಡ ರಾಜ್ಯೋತ್ಸವದ ಅಂಗವಾಗಿ ಕನ್ನಡತನವನ್ನು ವಿಶೇಷವಾಗಿ ನ.10 ರಂದು ಬೆಳಿಗ್ಗೆ 10:30 ರಿಂದ ಆಚರಿಸುತ್ತಿದೆ. ಈ ಮೂಲಕ ಕನ್ನಡದ ಕಂಪನ್ನು ಎಲ್ಲೆಡೆ ಪಸರಿಸುತ್ತಿದೆ. ಕನ್ನಡ ಭಾವಗೀತಾಭಿನಯ ಹೆಗ್ಗಳಿಕೆಯ ಮಾನಸಿ ಸುಧೀರ್ ಇವರಿಂದ “ಕನ್ನಡ ಬದುಕು ಬಂಗಾರ” ಎಂಬ ವಿಶೇಷ ಕಾರ್ಯಕ್ರಮವನ್ನು ಮುಳಿಯ ಜ್ಯುವೆಲ್ಸ್ ಆಯೋಜಿಸುತ್ತಿದೆ. ಇದರ ಮುಖಾಂತರ “ಬೆಳೆಸೋಣ ನಮ್ಮತನ” ಎಂಬ ಸಂದೇಶವನ್ನು ಸಂಸ್ಥೆಯು ಸಾರಲಿದೆ.
ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರಿನ ನಿಕಟಪೂರ್ವಾಧ್ಯಕ್ಷ ಆಗಿರುವ ಬಿ ಐತ್ತಪ್ಪ ನಾಯ್ಕ್ ಆಗಮಿಸಲಿದ್ದಾರೆ. ಈ ಕನ್ನಡತನದ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಗೆ ಮುಕ್ತ ಅವಕಾಶವನ್ನು ನೀಡಲಾಗಿದೆ.
ಮುಳಿಯ ಚಿನ್ನೋತ್ಸವದ ಸಂದರ್ಭದಲ್ಲಿ ನಡೆಯುವ ಈ ಕಾರ್ಯಕ್ರಮದ ಬಗ್ಗೆ ಮಾತನಾಡಿದ ಸಂಸ್ಥೆಯ ಚೇರ್ಮೇನ್ರವರಾದ ಮುಳಿಯ ಕೇಶವ ಪ್ರಸಾದ್ ಅವರು “ಕನ್ನಡತನದ ಸಾಂಸ್ಕೃತಿಕ ಪರಂಪರೆಯುಳ್ಳ ನಾಡಿನ ಹೆಮ್ಮೆಯ ಆಭರಣ ಉದ್ಯಮ ಸಂಸ್ಥೆಯಾದ ಮುಳಿಯ ಜ್ಯುವೆಲ್ಸ್ ಸಾಹಿತ್ಯ, ಸಂಸ್ಕøತಿಯನ್ನು ನಮ್ಮ ಮನೆತನದ ಬದುಕು-ಭಾವವಾಗಿದೆ. ಹೀಗಾಗಿ ಈ ಬಗೆಯ ಕಾರ್ಯಕ್ರಮ ಎಂದು ಹೇಳಿದರು.
ಗಂಜಿಮಠದ 104 ಎಕರೆ ಪ್ಲಾಸ್ಟಿಕ್ ಪಾರ್ಕ್ ಯೋಜನೆಗೆ ಮತ್ತೆ ವೇಗ ಸಿಕ್ಕಿದ್ದು, ಸಂಸದ…
18-25 ವರ್ಷ ವಯಸ್ಸಿನ Gen Z ಯುವಕರನ್ನು ಸೆಳೆಯಲು ಬಿಜೆಪಿ ‘ತರುಣ ಮೋರ್ಚಾ’…
ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ದಾಖಲೆಯ ಮಟ್ಟದಿಂದ ಭಾರೀ ಕುಸಿತ ಕಂಡಿದ್ದು, ಚೀನಾದ ಖರೀದಿ…
ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…
2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…
ಇಂಡೋನೇಷ್ಯಾದ ಸ್ಟಾರ್ಟ್ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…