ಮಾಹಿತಿ

ಮುಳಿಯ ಜ್ಯುವೆಲ್ಸ್‌ನೊಂದಿಗೆ ಯುಗಾದಿ ಸಂಭ್ರಮ | ಮಾ.22ರಂದು ಒನ್‌ ಡೇ ಆಫರ್ | ಚಿನ್ನ, ಬೆಳ್ಳಿ ನಾಣ್ಯಗಳನ್ನು ಗೆಲ್ಲುವ ಅವಕಾಶ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ರಾಜ್ಯದ ಹೆಸರಾಂತ ಚಿನ್ನಾಭರಣಗಳ ಮಳಿಗೆ ಮುಳಿಯ ಜ್ಯುವೆಲ್ಸ್‌ ಸಂಸ್ಥೆ ಯುಗಾದಿ ಹಬ್ಬದ ಪ್ರಯುಕ್ತ ತನ್ನ ಎಲ್ಲ ಶೋರೂಂಗಳಲ್ಲಿ ಮಾ. 22ರಂದು ಯುಗಾದಿ ಒನ್‌ ಡೇ ವಿಶೇಷ ಆಫರ್ ನೀಡಲಾಗುತ್ತಿದೆ. ಪ್ರತಿ ಖರೀದಿಗೆ ಚಿನ್ನ ಮತ್ತು ಬೆಳ್ಳಿಯ ನಾಣ್ಯಗಳನ್ನು ಗೆಲ್ಲುವ ಸುವರ್ಣಾವಕಾಶವನ್ನು ಗ್ರಾಹಕರಿಗೆ ಒದಗಿಸಲಾಗುತ್ತಿದೆ ಎಂದು ಮುಳಿಯ ಜ್ಯುವೆಲ್ಸ್‌ ಸಂಸ್ಥೆಯ ಪ್ರಕಟಣೆ ತಿಳಿಸಿದೆ.

Advertisement

ಒಟ್ಟಾರೆಯಾಗಿ 100 ನಾಣ್ಯಗಳನ್ನು ಗೆಲ್ಲುವ ಅವಕಾಶವಿದೆ. ಪ್ರತಿ walk-in ಗೆ ಬೆಳ್ಳಿ ನಾಣ್ಯ ಗೆಲ್ಲುವ ಅವಕಾಶ ನೀಡಲಾಗುತ್ತಿದೆ. ಈ ಆಫರ್ ನ ಹೆಚ್ಚಿನ ಮಾಹಿತಿಗಾಗಿ ನಿಮ್ಮ ಶೋ ರೂಂ ನ ಪ್ರಬಂಧಕರನ್ನು ಸಂಪರ್ಕಿಸಬಹುದು .

ಮುಳಿಯ ಜ್ಯುವೆಲ್ಸ್‌ನ ಪುತ್ತೂರು, ಬೆಳ್ತಂಗಡಿ, ಮಡಿಕೇರಿ, ಗೋಣಿಕೊಪ್ಪಲ್, ಬೆಂಗಳೂರು ಮಳಿಗೆಗಳಲ್ಲಿ ಈ ಆಫರ್ ಲಭ್ಯವಿದೆ. ಗ್ರಾಹಕರು ಯುಗಾದಿ ಸಂಭ್ರಮವನ್ನು ಹೆಚ್ಚಿಸಿಕೊಳ್ಳಲು ಆಭರಣಗಳ ಖರೀದಿಗಾಗಿ ಮುಳಿಯ ಜ್ಯುವೆಲ್ಸ್‌ನ ಮಳಿಗೆಗಳಿಗೆ ಹಬ್ಬದ ದಿನ ತಪ್ಪದೇ ಭೇಟಿ ನೀಡಿ ಎಂದು ಸಂಸ್ಥೆ ಆಹ್ವಾನಿಸುತ್ತಿದೆ. ನೆನಪಿರಲಿ, ಈ ಕೊಡುಗೆ ಯುಗಾದಿ ಹಬ್ಬದ ದಿನ ಮಾತ್ರ ಲಭ್ಯವಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 17-06-2025 | ಮಳೆ ತೀವ್ರತೆ ಕಡಿಮೆ ನಿರೀಕ್ಷೆ | ಜೂ.18 ರಿಂದ ಸಾಮಾನ್ಯ ಮಳೆ ಸಾಧ್ಯತೆ

18.06.2025ರ ಬೆಳಿಗ್ಗೆ 8 ಗಂಟೆವರೆಗೆ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

1 hour ago

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ | ಇದುವರೆಗಿನ ಹಾನಿ ಎಷ್ಟು..?

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದೆ. ಮಳೆಗೆ ಇದುವರೆಗೆ ಹಾನಿಯಾಗಿರುವ ಮಾಹಿತಿಯನ್ನು ಜಿಲ್ಲಾಡಳಿತ…

2 hours ago

ಮುಂದುವರಿದ ಮಳೆ | ಕೊಡಗು ಕರಾವಳಿ ಜಿಲ್ಲೆಯಲ್ಲಿ ಉತ್ತಮ ಮಳೆ | ಇಂದೂ ಹಲವು ಕಡೆ ರೆಡ್ ಅಲರ್ಟ್ |

ರಾಜ್ಯದ ವಿವಿಧೆಡೆ ಇಂದು ಮಳೆಯಾಗಿದೆ. ಉತ್ತರ ಕನ್ನಡದಲ್ಲಿ 27 ಸೆಂಟಿ ಮೀಟರ್, ಸಿದ್ಧಾಪುರದಲ್ಲಿ…

7 hours ago

ಆತ್ಮನಿರ್ಭರ ಯೋಜನೆಯಿಂದ ಸ್ವಾವಲಂಬಿ ಬದುಕು | ಸಾವಯವ ಕೃಷಿಯಲ್ಲಿ ಕಬ್ಬು ಬೆಳೆದು ಯಶಸ್ವಿ

ಆತ್ಮನಿರ್ಭರ ಯೋಜನೆಯಡಿ ಸ್ವಾವಲಂಬಿ ಬದುಕಿನ ಕನಸು ಕಂಡಿದ್ದ ಬಿ. ನಂದೀಶ್ ತಮ್ಮ ಜಮೀನಿನಲ್ಲಿ…

1 day ago

ಹೊಸರುಚಿ | ನೆಕ್ಕರೆ ಮಾವಿನ ಕಾಯಿ ಪಲ್ಯ

ನೆಕ್ಕರೆ ಮಾವಿನ ಕಾಯಿ ಪಲ್ಯ ಮಾಡುವ ವಿಧಾನ..

1 day ago

ಜೂನ್ ಮೂರನೇ ವಾರ ಗುರು ಆದಿತ್ಯ ರಾಜಯೋಗ, ಈ 5 ರಾಶಿಗೆ ಅದೃಷ್ಟವೋ ಅದೃಷ್ಟ.!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತಾರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

1 day ago