Advertisement
ಮಾಹಿತಿ

ಮುಳಿಯ ಜ್ಯುವೆಲ್ಸ್‌ನೊಂದಿಗೆ ಯುಗಾದಿ ಸಂಭ್ರಮ | ಮಾ.22ರಂದು ಒನ್‌ ಡೇ ಆಫರ್ | ಚಿನ್ನ, ಬೆಳ್ಳಿ ನಾಣ್ಯಗಳನ್ನು ಗೆಲ್ಲುವ ಅವಕಾಶ

Share

ರಾಜ್ಯದ ಹೆಸರಾಂತ ಚಿನ್ನಾಭರಣಗಳ ಮಳಿಗೆ ಮುಳಿಯ ಜ್ಯುವೆಲ್ಸ್‌ ಸಂಸ್ಥೆ ಯುಗಾದಿ ಹಬ್ಬದ ಪ್ರಯುಕ್ತ ತನ್ನ ಎಲ್ಲ ಶೋರೂಂಗಳಲ್ಲಿ ಮಾ. 22ರಂದು ಯುಗಾದಿ ಒನ್‌ ಡೇ ವಿಶೇಷ ಆಫರ್ ನೀಡಲಾಗುತ್ತಿದೆ. ಪ್ರತಿ ಖರೀದಿಗೆ ಚಿನ್ನ ಮತ್ತು ಬೆಳ್ಳಿಯ ನಾಣ್ಯಗಳನ್ನು ಗೆಲ್ಲುವ ಸುವರ್ಣಾವಕಾಶವನ್ನು ಗ್ರಾಹಕರಿಗೆ ಒದಗಿಸಲಾಗುತ್ತಿದೆ ಎಂದು ಮುಳಿಯ ಜ್ಯುವೆಲ್ಸ್‌ ಸಂಸ್ಥೆಯ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
Advertisement

ಒಟ್ಟಾರೆಯಾಗಿ 100 ನಾಣ್ಯಗಳನ್ನು ಗೆಲ್ಲುವ ಅವಕಾಶವಿದೆ. ಪ್ರತಿ walk-in ಗೆ ಬೆಳ್ಳಿ ನಾಣ್ಯ ಗೆಲ್ಲುವ ಅವಕಾಶ ನೀಡಲಾಗುತ್ತಿದೆ. ಈ ಆಫರ್ ನ ಹೆಚ್ಚಿನ ಮಾಹಿತಿಗಾಗಿ ನಿಮ್ಮ ಶೋ ರೂಂ ನ ಪ್ರಬಂಧಕರನ್ನು ಸಂಪರ್ಕಿಸಬಹುದು .

Advertisement

ಮುಳಿಯ ಜ್ಯುವೆಲ್ಸ್‌ನ ಪುತ್ತೂರು, ಬೆಳ್ತಂಗಡಿ, ಮಡಿಕೇರಿ, ಗೋಣಿಕೊಪ್ಪಲ್, ಬೆಂಗಳೂರು ಮಳಿಗೆಗಳಲ್ಲಿ ಈ ಆಫರ್ ಲಭ್ಯವಿದೆ. ಗ್ರಾಹಕರು ಯುಗಾದಿ ಸಂಭ್ರಮವನ್ನು ಹೆಚ್ಚಿಸಿಕೊಳ್ಳಲು ಆಭರಣಗಳ ಖರೀದಿಗಾಗಿ ಮುಳಿಯ ಜ್ಯುವೆಲ್ಸ್‌ನ ಮಳಿಗೆಗಳಿಗೆ ಹಬ್ಬದ ದಿನ ತಪ್ಪದೇ ಭೇಟಿ ನೀಡಿ ಎಂದು ಸಂಸ್ಥೆ ಆಹ್ವಾನಿಸುತ್ತಿದೆ. ನೆನಪಿರಲಿ, ಈ ಕೊಡುಗೆ ಯುಗಾದಿ ಹಬ್ಬದ ದಿನ ಮಾತ್ರ ಲಭ್ಯವಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಎಥೆನಾಲ್ ಮಿಶ್ರಣ ಶೇ.20ಕ್ಕೆ ಹೆಚ್ಚಿಸುವ ಚಿಂತನೆ |

ಅಭಿವೃದ್ಧಿ ಸವಾಲುಗಳ ನಡುವೆಯೂ ದೇಶದ ಎಲ್ಲ ತೈಲ ಉತ್ಪಾದನಾ ಕಂಪನಿಗಳು 2045ರ ವೇಳೆಗೆ…

2 hours ago

ಭಾರತದಿಂದ 3.84 ಲಕ್ಷ ಮೆಟ್ರಿಕ್ ಟನ್ ಕಾಫಿ ರಫ್ತು |

ಕಾಫಿ ಸಂಶೋಧನೆ ಮತ್ತು ಅಭಿವೃದ್ಧಿ, ತಂತ್ರಜ್ಞಾನ ವಿಸ್ತರಣೆ, ಮಾರುಕಟ್ಟೆ ಅಭಿವೃದ್ಧಿಯಲ್ಲಿ ಕಾಫಿ ಮಂಡಳಿ…

2 hours ago

ರೈತ ಉತ್ಪಾದಕ ಸಂಸ್ಥೆಗಳ ಮೇಳ | ರೈತ ಉತ್ಪಾದಕ ಸಂಸ್ಥೆಗಳಿಂದ ಕೃಷಿ ಕ್ಷೇತ್ರದ ಏಳಿಗೆಗೆ ಕೊಡುಗೆ

ರೈತ ಉತ್ಪಾದಕ ಸಂಸ್ಥೆಗಳು ರೈತರು ಮತ್ತು ಇಲಾಖೆಯ ನಡುವೆ ಉತ್ತಮವಾಗಿ ಕಾರ್ಯನಿರ್ವಹಿಸುವ ಮೂಲಕ…

2 hours ago

ಕರಾವಳಿ ಭಾಗದಲ್ಲಿ ಬಿಸಿಗಾಳಿ ಬೀಸುವ ಸಾಧ್ಯತೆ | ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸಲು ಸೂಚನೆ

ದಕ್ಷಿಣ ಕನ್ನಡದ ಸುಳ್ಯದಲ್ಲಿ  40.4 ಡಿಗ್ರಿ ಸೆಲ್ಸಿಯಸ್,  ಉಪ್ಪಿನಂಗಡಿಯಲ್ಲಿ   39.6, ಪಾಣೆ ಮಂಗಳೂರಿನಲ್ಲಿ …

2 hours ago

ಕೃಷಿಯಲ್ಲಿ ಶೇ.80 ರಷ್ಟು ಮಂದಿ ಸಣ್ಣ ರೈತರು

ಕೃಷಿಯಲ್ಲಿ ತೊಡಗಿರುವವರಲ್ಲಿ ಶೇಕಡಾ 80ರಷ್ಟು ಮಂದಿ ಸಣ್ಣ ರೈತರು. ಈ  ಸಮುದಾಯ ಮಾರುಕಟ್ಟೆ…

2 hours ago

ಕುಡಿಯುವ ನೀರಿನ ಸಮಸ್ಯೆ | ಮುನ್ನೆಚ್ಚರಿಕೆ ವಹಿಸಲು ಜಿಲ್ಲಾಧಿಕಾರಿ ಸೂಚನೆ

ಬೇಸಿಗೆ ಕಾಲ ಪ್ರಾರಂಭವಾಗಿರುವುದರಿಂದ ಜಿಲ್ಲೆಯಲ್ಲಿ ಕುಡಿಯುವ ನೀರಿನ ನಿರ್ವಹಣೆ ಹಾಗೂ ಕಾಡ್ಗಿಚ್ಚು ನಿರ್ವಹಣೆ…

12 hours ago