Advertisement
ಮಾಹಿತಿ

ಮುಳಿಯ ಜ್ಯುವೆಲ್ಸ್‌ನೊಂದಿಗೆ ಯುಗಾದಿ ಸಂಭ್ರಮ | ಮಾ.22ರಂದು ಒನ್‌ ಡೇ ಆಫರ್ | ಚಿನ್ನ, ಬೆಳ್ಳಿ ನಾಣ್ಯಗಳನ್ನು ಗೆಲ್ಲುವ ಅವಕಾಶ

Share

ರಾಜ್ಯದ ಹೆಸರಾಂತ ಚಿನ್ನಾಭರಣಗಳ ಮಳಿಗೆ ಮುಳಿಯ ಜ್ಯುವೆಲ್ಸ್‌ ಸಂಸ್ಥೆ ಯುಗಾದಿ ಹಬ್ಬದ ಪ್ರಯುಕ್ತ ತನ್ನ ಎಲ್ಲ ಶೋರೂಂಗಳಲ್ಲಿ ಮಾ. 22ರಂದು ಯುಗಾದಿ ಒನ್‌ ಡೇ ವಿಶೇಷ ಆಫರ್ ನೀಡಲಾಗುತ್ತಿದೆ. ಪ್ರತಿ ಖರೀದಿಗೆ ಚಿನ್ನ ಮತ್ತು ಬೆಳ್ಳಿಯ ನಾಣ್ಯಗಳನ್ನು ಗೆಲ್ಲುವ ಸುವರ್ಣಾವಕಾಶವನ್ನು ಗ್ರಾಹಕರಿಗೆ ಒದಗಿಸಲಾಗುತ್ತಿದೆ ಎಂದು ಮುಳಿಯ ಜ್ಯುವೆಲ್ಸ್‌ ಸಂಸ್ಥೆಯ ಪ್ರಕಟಣೆ ತಿಳಿಸಿದೆ.

ಒಟ್ಟಾರೆಯಾಗಿ 100 ನಾಣ್ಯಗಳನ್ನು ಗೆಲ್ಲುವ ಅವಕಾಶವಿದೆ. ಪ್ರತಿ walk-in ಗೆ ಬೆಳ್ಳಿ ನಾಣ್ಯ ಗೆಲ್ಲುವ ಅವಕಾಶ ನೀಡಲಾಗುತ್ತಿದೆ. ಈ ಆಫರ್ ನ ಹೆಚ್ಚಿನ ಮಾಹಿತಿಗಾಗಿ ನಿಮ್ಮ ಶೋ ರೂಂ ನ ಪ್ರಬಂಧಕರನ್ನು ಸಂಪರ್ಕಿಸಬಹುದು .

ಮುಳಿಯ ಜ್ಯುವೆಲ್ಸ್‌ನ ಪುತ್ತೂರು, ಬೆಳ್ತಂಗಡಿ, ಮಡಿಕೇರಿ, ಗೋಣಿಕೊಪ್ಪಲ್, ಬೆಂಗಳೂರು ಮಳಿಗೆಗಳಲ್ಲಿ ಈ ಆಫರ್ ಲಭ್ಯವಿದೆ. ಗ್ರಾಹಕರು ಯುಗಾದಿ ಸಂಭ್ರಮವನ್ನು ಹೆಚ್ಚಿಸಿಕೊಳ್ಳಲು ಆಭರಣಗಳ ಖರೀದಿಗಾಗಿ ಮುಳಿಯ ಜ್ಯುವೆಲ್ಸ್‌ನ ಮಳಿಗೆಗಳಿಗೆ ಹಬ್ಬದ ದಿನ ತಪ್ಪದೇ ಭೇಟಿ ನೀಡಿ ಎಂದು ಸಂಸ್ಥೆ ಆಹ್ವಾನಿಸುತ್ತಿದೆ. ನೆನಪಿರಲಿ, ಈ ಕೊಡುಗೆ ಯುಗಾದಿ ಹಬ್ಬದ ದಿನ ಮಾತ್ರ ಲಭ್ಯವಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ನೈಸರ್ಗಿಕ ಕೃಷಿಗೆ ರಾಜಸ್ಥಾನದ ದೊಡ್ಡ ಹೆಜ್ಜೆ : 32 ಸಂಸ್ಥೆಗಳೊಂದಿಗೆ ಒಪ್ಪಂದ, ರೈತರಿಗೆ ತಂತ್ರಜ್ಞಾನ – ಮಾರುಕಟ್ಟೆ ಬೆಂಬಲ

ನೈಸರ್ಗಿಕ ಕೃಷಿ ಮತ್ತು ಕೃಷಿ ತಂತ್ರಜ್ಞಾನ ಅಭಿವೃದ್ಧಿಗೆ ರಾಜಸ್ಥಾನ ಸರ್ಕಾರ 32 ಸಂಸ್ಥೆಗಳೊಂದಿಗೆ…

1 hour ago

ಬಾಂಗ್ಲಾದೇಶದಲ್ಲಿ ಭೀಕರ ಪ್ರವಾಹ – ಭಾರಿ ಮಳೆಯಿಂದ 50 ಕ್ಕೂ ಅಧಿಕ ಮಂದಿ ಸಾವು ; 10 ಲಕ್ಷಕ್ಕೂ ಹೆಚ್ಚು ಜನರಿಗೆ ಸಂಕಷ್ಟ

ಬಾಂಗ್ಲಾದೇಶದಲ್ಲಿ ಭಾರೀ ಮಳೆಯಿಂದ 44 ಮಂದಿ ಮೃತಪಟ್ಟಿದ್ದು, 10 ಲಕ್ಷಕ್ಕೂ ಹೆಚ್ಚು ಜನರು…

2 hours ago

ಹವಾಮಾನ ವರದಿ |13-07-2026 | ಕರ್ನಾಟಕದಲ್ಲಿ ಮುಂಗಾರು ದುರ್ಬಲ – ಮುಂದಿನ 10 ದಿನ ಜೋರು ಮಳೆ ಇಲ್ಲ

ರಾಜ್ಯದಲ್ಲಿ ಮುಂದಿನ 10 ದಿನಗಳವರೆಗೆ ಜೋರು ಮಳೆಯ ಸಾಧ್ಯತೆಗಳು ಕಾಣುತ್ತಿಲ್ಲ. ಕರಾವಳಿಯಲ್ಲಿ ಜುಲೈ…

9 hours ago

ಅಮರನಾಥದ ಹಿಮ ಶಿವಲಿಂಗ 90% ಕರಗಿತು…! ಹವಾಮಾನ ಬದಲಾವಣೆಯೇ ಕಾರಣವೇ?

ಅಮರನಾಥ ಯಾತ್ರೆ ಆರಂಭವಾದ ಕೆಲವೇ ದಿನಗಳಲ್ಲಿ ಹಿಮ ಶಿವಲಿಂಗವು 90%ಕ್ಕೂ ಹೆಚ್ಚು ಕರಗಿರುವುದಾಗಿ…

17 hours ago

16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್ ಮೀಡಿಯಾ ನಿರ್ಬಂಧ – ಆಸ್ಟ್ರೇಲಿಯಾದ ಕ್ರಮಕ್ಕೆ ಪ್ರಧಾನಿ ಮೋದಿ ಮೆಚ್ಚುಗೆ

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ನಿರ್ಬಂಧ ವಿಧಿಸಿರುವ ಆಸ್ಟ್ರೇಲಿಯಾದ ಕ್ರಮವನ್ನು ಪ್ರಧಾನಿ…

1 day ago

ಎಲ್‌ ನಿನೊ ಎಫೆಕ್ಟ್‌ – ಮುಂದಿನ ವರ್ಷ ಮತ್ಸ್ಯೋದ್ಯಮಕ್ಕೆ ಸಂಕಷ್ಟ?

ಎಲ್‌ ನಿನೊ ಪರಿಣಾಮದಿಂದ 2027ರಲ್ಲಿ ಎಣ್ಣೆ ಸಾರ್ಡಿನ್ ಮೀನುಗಳ ಉತ್ಪಾದನೆ ಕುಸಿಯುವ ಸಾಧ್ಯತೆ…

1 day ago