ರಾಜ್ಯದ ಹೆಸರಾಂತ ಚಿನ್ನಾಭರಣಗಳ ಮಳಿಗೆ ಮುಳಿಯ ಜ್ಯುವೆಲ್ಸ್ ಸಂಸ್ಥೆ ಯುಗಾದಿ ಹಬ್ಬದ ಪ್ರಯುಕ್ತ ತನ್ನ ಎಲ್ಲ ಶೋರೂಂಗಳಲ್ಲಿ ಮಾ. 22ರಂದು ಯುಗಾದಿ ಒನ್ ಡೇ ವಿಶೇಷ ಆಫರ್ ನೀಡಲಾಗುತ್ತಿದೆ. ಪ್ರತಿ ಖರೀದಿಗೆ ಚಿನ್ನ ಮತ್ತು ಬೆಳ್ಳಿಯ ನಾಣ್ಯಗಳನ್ನು ಗೆಲ್ಲುವ ಸುವರ್ಣಾವಕಾಶವನ್ನು ಗ್ರಾಹಕರಿಗೆ ಒದಗಿಸಲಾಗುತ್ತಿದೆ ಎಂದು ಮುಳಿಯ ಜ್ಯುವೆಲ್ಸ್ ಸಂಸ್ಥೆಯ ಪ್ರಕಟಣೆ ತಿಳಿಸಿದೆ.
ಒಟ್ಟಾರೆಯಾಗಿ 100 ನಾಣ್ಯಗಳನ್ನು ಗೆಲ್ಲುವ ಅವಕಾಶವಿದೆ. ಪ್ರತಿ walk-in ಗೆ ಬೆಳ್ಳಿ ನಾಣ್ಯ ಗೆಲ್ಲುವ ಅವಕಾಶ ನೀಡಲಾಗುತ್ತಿದೆ. ಈ ಆಫರ್ ನ ಹೆಚ್ಚಿನ ಮಾಹಿತಿಗಾಗಿ ನಿಮ್ಮ ಶೋ ರೂಂ ನ ಪ್ರಬಂಧಕರನ್ನು ಸಂಪರ್ಕಿಸಬಹುದು .
ಮುಳಿಯ ಜ್ಯುವೆಲ್ಸ್ನ ಪುತ್ತೂರು, ಬೆಳ್ತಂಗಡಿ, ಮಡಿಕೇರಿ, ಗೋಣಿಕೊಪ್ಪಲ್, ಬೆಂಗಳೂರು ಮಳಿಗೆಗಳಲ್ಲಿ ಈ ಆಫರ್ ಲಭ್ಯವಿದೆ. ಗ್ರಾಹಕರು ಯುಗಾದಿ ಸಂಭ್ರಮವನ್ನು ಹೆಚ್ಚಿಸಿಕೊಳ್ಳಲು ಆಭರಣಗಳ ಖರೀದಿಗಾಗಿ ಮುಳಿಯ ಜ್ಯುವೆಲ್ಸ್ನ ಮಳಿಗೆಗಳಿಗೆ ಹಬ್ಬದ ದಿನ ತಪ್ಪದೇ ಭೇಟಿ ನೀಡಿ ಎಂದು ಸಂಸ್ಥೆ ಆಹ್ವಾನಿಸುತ್ತಿದೆ. ನೆನಪಿರಲಿ, ಈ ಕೊಡುಗೆ ಯುಗಾದಿ ಹಬ್ಬದ ದಿನ ಮಾತ್ರ ಲಭ್ಯವಿದೆ.
ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…
ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…
ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…
ಭಾರತದಲ್ಲಿ ಕೇವಲ ಒಂದು ದಿನದ ತೀವ್ರ ಬಿಸಿಲು ಸುಮಾರು 3,400 ಹೆಚ್ಚುವರಿ ಸಾವುಗಳಿಗೆ…
ದಕ್ಷಿಣ ಪೂರ್ವ ಏಷ್ಯಾ ರಾಷ್ಟ್ರಗಳು ಹವಾಮಾನ ಬದಲಾವಣೆ ಮತ್ತು ಆಹಾರ ಭದ್ರತೆ ಸವಾಲುಗಳನ್ನು…
ಈ ಬಾರಿ ಮುಂಗಾರು ತನ್ನ ಸಾಮಾನ್ಯ ಪ್ರವೇಶ ದಿನಾಂಕವನ್ನು ತಪ್ಪಿಸಿದೆ ಎಂದು ಸ್ಕೈಮೆಟ್…