ರಾಜ್ಯದ ಹೆಸರಾಂತ ಚಿನ್ನಾಭರಣಗಳ ಮಳಿಗೆ ಮುಳಿಯ ಜ್ಯುವೆಲ್ಸ್ ಸಂಸ್ಥೆ ಯುಗಾದಿ ಹಬ್ಬದ ಪ್ರಯುಕ್ತ ತನ್ನ ಎಲ್ಲ ಶೋರೂಂಗಳಲ್ಲಿ ಮಾ. 22ರಂದು ಯುಗಾದಿ ಒನ್ ಡೇ ವಿಶೇಷ ಆಫರ್ ನೀಡಲಾಗುತ್ತಿದೆ. ಪ್ರತಿ ಖರೀದಿಗೆ ಚಿನ್ನ ಮತ್ತು ಬೆಳ್ಳಿಯ ನಾಣ್ಯಗಳನ್ನು ಗೆಲ್ಲುವ ಸುವರ್ಣಾವಕಾಶವನ್ನು ಗ್ರಾಹಕರಿಗೆ ಒದಗಿಸಲಾಗುತ್ತಿದೆ ಎಂದು ಮುಳಿಯ ಜ್ಯುವೆಲ್ಸ್ ಸಂಸ್ಥೆಯ ಪ್ರಕಟಣೆ ತಿಳಿಸಿದೆ.
ಒಟ್ಟಾರೆಯಾಗಿ 100 ನಾಣ್ಯಗಳನ್ನು ಗೆಲ್ಲುವ ಅವಕಾಶವಿದೆ. ಪ್ರತಿ walk-in ಗೆ ಬೆಳ್ಳಿ ನಾಣ್ಯ ಗೆಲ್ಲುವ ಅವಕಾಶ ನೀಡಲಾಗುತ್ತಿದೆ. ಈ ಆಫರ್ ನ ಹೆಚ್ಚಿನ ಮಾಹಿತಿಗಾಗಿ ನಿಮ್ಮ ಶೋ ರೂಂ ನ ಪ್ರಬಂಧಕರನ್ನು ಸಂಪರ್ಕಿಸಬಹುದು .
ಮುಳಿಯ ಜ್ಯುವೆಲ್ಸ್ನ ಪುತ್ತೂರು, ಬೆಳ್ತಂಗಡಿ, ಮಡಿಕೇರಿ, ಗೋಣಿಕೊಪ್ಪಲ್, ಬೆಂಗಳೂರು ಮಳಿಗೆಗಳಲ್ಲಿ ಈ ಆಫರ್ ಲಭ್ಯವಿದೆ. ಗ್ರಾಹಕರು ಯುಗಾದಿ ಸಂಭ್ರಮವನ್ನು ಹೆಚ್ಚಿಸಿಕೊಳ್ಳಲು ಆಭರಣಗಳ ಖರೀದಿಗಾಗಿ ಮುಳಿಯ ಜ್ಯುವೆಲ್ಸ್ನ ಮಳಿಗೆಗಳಿಗೆ ಹಬ್ಬದ ದಿನ ತಪ್ಪದೇ ಭೇಟಿ ನೀಡಿ ಎಂದು ಸಂಸ್ಥೆ ಆಹ್ವಾನಿಸುತ್ತಿದೆ. ನೆನಪಿರಲಿ, ಈ ಕೊಡುಗೆ ಯುಗಾದಿ ಹಬ್ಬದ ದಿನ ಮಾತ್ರ ಲಭ್ಯವಿದೆ.
ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…
ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…
PM-Kisan ಯೋಜನೆಯ 24ನೇ ಕಂತಿನ ಹಣ ಪಡೆಯಲು ಅರ್ಹ ರೈತರು ಬಯೋಮೆಟ್ರಿಕ್ ಅಥವಾ…
ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…
ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…
ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…