ರಾಜ್ಯದ ಹೆಸರಾಂತ ಚಿನ್ನಾಭರಣಗಳ ಮಳಿಗೆ ಮುಳಿಯ ಜ್ಯುವೆಲ್ಸ್ ಸಂಸ್ಥೆ ಯುಗಾದಿ ಹಬ್ಬದ ಪ್ರಯುಕ್ತ ತನ್ನ ಎಲ್ಲ ಶೋರೂಂಗಳಲ್ಲಿ ಮಾ. 22ರಂದು ಯುಗಾದಿ ಒನ್ ಡೇ ವಿಶೇಷ ಆಫರ್ ನೀಡಲಾಗುತ್ತಿದೆ. ಪ್ರತಿ ಖರೀದಿಗೆ ಚಿನ್ನ ಮತ್ತು ಬೆಳ್ಳಿಯ ನಾಣ್ಯಗಳನ್ನು ಗೆಲ್ಲುವ ಸುವರ್ಣಾವಕಾಶವನ್ನು ಗ್ರಾಹಕರಿಗೆ ಒದಗಿಸಲಾಗುತ್ತಿದೆ ಎಂದು ಮುಳಿಯ ಜ್ಯುವೆಲ್ಸ್ ಸಂಸ್ಥೆಯ ಪ್ರಕಟಣೆ ತಿಳಿಸಿದೆ.
ಒಟ್ಟಾರೆಯಾಗಿ 100 ನಾಣ್ಯಗಳನ್ನು ಗೆಲ್ಲುವ ಅವಕಾಶವಿದೆ. ಪ್ರತಿ walk-in ಗೆ ಬೆಳ್ಳಿ ನಾಣ್ಯ ಗೆಲ್ಲುವ ಅವಕಾಶ ನೀಡಲಾಗುತ್ತಿದೆ. ಈ ಆಫರ್ ನ ಹೆಚ್ಚಿನ ಮಾಹಿತಿಗಾಗಿ ನಿಮ್ಮ ಶೋ ರೂಂ ನ ಪ್ರಬಂಧಕರನ್ನು ಸಂಪರ್ಕಿಸಬಹುದು .
ಮುಳಿಯ ಜ್ಯುವೆಲ್ಸ್ನ ಪುತ್ತೂರು, ಬೆಳ್ತಂಗಡಿ, ಮಡಿಕೇರಿ, ಗೋಣಿಕೊಪ್ಪಲ್, ಬೆಂಗಳೂರು ಮಳಿಗೆಗಳಲ್ಲಿ ಈ ಆಫರ್ ಲಭ್ಯವಿದೆ. ಗ್ರಾಹಕರು ಯುಗಾದಿ ಸಂಭ್ರಮವನ್ನು ಹೆಚ್ಚಿಸಿಕೊಳ್ಳಲು ಆಭರಣಗಳ ಖರೀದಿಗಾಗಿ ಮುಳಿಯ ಜ್ಯುವೆಲ್ಸ್ನ ಮಳಿಗೆಗಳಿಗೆ ಹಬ್ಬದ ದಿನ ತಪ್ಪದೇ ಭೇಟಿ ನೀಡಿ ಎಂದು ಸಂಸ್ಥೆ ಆಹ್ವಾನಿಸುತ್ತಿದೆ. ನೆನಪಿರಲಿ, ಈ ಕೊಡುಗೆ ಯುಗಾದಿ ಹಬ್ಬದ ದಿನ ಮಾತ್ರ ಲಭ್ಯವಿದೆ.
ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…
ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…
‘ರೋಸ್ಟೆಡ್ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ತಾತ್ಕಾಲಿಕ…
ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಮತ್ತು ರಾತ್ರಿ ಗುಡುಗು ಸಹಿತ…
ಕರ್ನಾಟಕದಲ್ಲಿ ಮುಂದಿನ 24 ಗಂಟೆಗಳ ಅವಧಿಯಲ್ಲಿ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ…
ಮೈಸೂರು ಜಿಲ್ಲೆಯ ಮೇಲ್ಸೇತುವೆ ಕಾಮಗಾರಿಗಳ ವೇಳೆ ಯಾವುದೇ ಮರಗಳನ್ನು ಕಡಿಯುವುದಿಲ್ಲ ಎಂದು ಸಂಸದ…