ರಾಜ್ಯದ ಹೆಸರಾಂತ ಚಿನ್ನಾಭರಣಗಳ ಮಳಿಗೆ ಮುಳಿಯ ಜ್ಯುವೆಲ್ಸ್ ಸಂಸ್ಥೆ ಯುಗಾದಿ ಹಬ್ಬದ ಪ್ರಯುಕ್ತ ತನ್ನ ಎಲ್ಲ ಶೋರೂಂಗಳಲ್ಲಿ ಮಾ. 22ರಂದು ಯುಗಾದಿ ಒನ್ ಡೇ ವಿಶೇಷ ಆಫರ್ ನೀಡಲಾಗುತ್ತಿದೆ. ಪ್ರತಿ ಖರೀದಿಗೆ ಚಿನ್ನ ಮತ್ತು ಬೆಳ್ಳಿಯ ನಾಣ್ಯಗಳನ್ನು ಗೆಲ್ಲುವ ಸುವರ್ಣಾವಕಾಶವನ್ನು ಗ್ರಾಹಕರಿಗೆ ಒದಗಿಸಲಾಗುತ್ತಿದೆ ಎಂದು ಮುಳಿಯ ಜ್ಯುವೆಲ್ಸ್ ಸಂಸ್ಥೆಯ ಪ್ರಕಟಣೆ ತಿಳಿಸಿದೆ.
ಒಟ್ಟಾರೆಯಾಗಿ 100 ನಾಣ್ಯಗಳನ್ನು ಗೆಲ್ಲುವ ಅವಕಾಶವಿದೆ. ಪ್ರತಿ walk-in ಗೆ ಬೆಳ್ಳಿ ನಾಣ್ಯ ಗೆಲ್ಲುವ ಅವಕಾಶ ನೀಡಲಾಗುತ್ತಿದೆ. ಈ ಆಫರ್ ನ ಹೆಚ್ಚಿನ ಮಾಹಿತಿಗಾಗಿ ನಿಮ್ಮ ಶೋ ರೂಂ ನ ಪ್ರಬಂಧಕರನ್ನು ಸಂಪರ್ಕಿಸಬಹುದು .
ಮುಳಿಯ ಜ್ಯುವೆಲ್ಸ್ನ ಪುತ್ತೂರು, ಬೆಳ್ತಂಗಡಿ, ಮಡಿಕೇರಿ, ಗೋಣಿಕೊಪ್ಪಲ್, ಬೆಂಗಳೂರು ಮಳಿಗೆಗಳಲ್ಲಿ ಈ ಆಫರ್ ಲಭ್ಯವಿದೆ. ಗ್ರಾಹಕರು ಯುಗಾದಿ ಸಂಭ್ರಮವನ್ನು ಹೆಚ್ಚಿಸಿಕೊಳ್ಳಲು ಆಭರಣಗಳ ಖರೀದಿಗಾಗಿ ಮುಳಿಯ ಜ್ಯುವೆಲ್ಸ್ನ ಮಳಿಗೆಗಳಿಗೆ ಹಬ್ಬದ ದಿನ ತಪ್ಪದೇ ಭೇಟಿ ನೀಡಿ ಎಂದು ಸಂಸ್ಥೆ ಆಹ್ವಾನಿಸುತ್ತಿದೆ. ನೆನಪಿರಲಿ, ಈ ಕೊಡುಗೆ ಯುಗಾದಿ ಹಬ್ಬದ ದಿನ ಮಾತ್ರ ಲಭ್ಯವಿದೆ.
ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…
ದೇಶದ 13 ರಾಜ್ಯಗಳಿಗೆ ಐಎಂಡಿ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಕರಾವಳಿ ಕರ್ನಾಟಕ…
ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ…
ದಿಮಾಪುರ ಕಸ್ಟಮ್ಸ್ ಜಪ್ತಿ ಮಾಡಿದ್ದ ₹2.22 ಕೋಟಿ ಮೌಲ್ಯದ 33.6 ಟನ್ ಅಡಿಕೆ…
ಕರ್ನಾಟಕದಲ್ಲಿ ಮಳೆ ಕೊರತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪೂರ್ಣಾವಧಿ ಕೃಷಿ ಸಚಿವರನ್ನು ತಕ್ಷಣ ನೇಮಿಸಬೇಕು…
ವಿಶ್ವ ಯೋಗ ದಿನದ ಅಂಗವಾಗಿ ಕ್ಯಾಂಪ್ಕೊ ಚಾಕಲೇಟ್ ಕಾರ್ಖಾನೆ ಉದ್ಯೋಗಿಗಳ ರಿಕ್ರಿಯೇಷನ್ ಸೆಂಟರ್…