ಪುತ್ತೂರಿನ ಪ್ರಸಿದ್ಧ ಚಿನ್ನಾಭರಣ ಮಳಿಗೆ ಮುಳಿಯ ಜ್ಯುವೆಲ್ಸ್ನಲ್ಲಿ 2022ರ ವಾರ್ಷಿಕ ಕ್ಯಾಲೆಂಡರ್ ವೈಜಯಂತಿ ಪಂಚಾಂಗದ ಸಂಪಾದಕರಾದ ಶಂಕರ್ ಜೋಯಿಷರವರು ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಆಡಳಿತ ನಿರ್ದೇಶಕ ಕೃಷ್ಣ ನಾರಾಯಣ ಮುಳಿಯ, ಶಾಖಾ ಪ್ರಬಂಧಕ ನಾಮದೇವ ಮಲ್ಯ, ಉಪ ಪ್ರಬಂಧಕರಾದ ಯತೀಶ್, ಸುಬ್ರಾಯ ಶರ್ಮ ಮತ್ತು ಸಂಜೀವ ಉಪಸ್ಥಿತರಿದ್ದರು.
ವೈಜಯಂತಿ ಪಂಚಾಂಗದಿಂದ ರಚಿಸಲ್ಪಟ್ಟ ಈ ಕ್ಯಾಲೆಂಡರ್ ಎಲ್ಲಾ ವಿಶೇಷ ದಿನಗಳನ್ನು ಒಳಗೊಂಡಿದ್ದು ಗ್ರಾಹಕರು ತಮಗೆ ಕ್ಯಾಲೆಂಡರ್ ಬೇಕಾದಲ್ಲಿ ಸಂಸ್ಥೆಯನ್ನು ಸಂಪರ್ಕಿಸಬಹುದು ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.
ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…
ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…
ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…