Advertisement
MIRROR FOCUS

ಗಿರಿಪ್ರದೇಶಗಳಲ್ಲಿ ಸ್ವಚ್ಛತಾ ಅಭಿಯಾನ | ಮುಳ್ಳಯ್ಯನಗಿರಿ–ಸೀತಾಳಯ್ಯಗಿರಿಯಲ್ಲಿ ಜಾಗೃತಿ ಕಾರ್ಯ

Share

ಚಿಕ್ಕಮಗಳೂರು ಪ್ರವಾಸೋಧ್ಯಮ ಇಲಾಖೆ, ಜಿಲ್ಲಾಡಳಿತ, ಸೀತಾಳಮಲ್ಲಿಕಾರ್ಜುನ ಸೇವಾ ಸಮಿತಿ, ಲಯನ್ಸ್ ಕ್ಲಬ್ ಸೇರಿದಂತೆ ವಿವಿಧ ಸ್ವಯಂಸೇವಾ ಸಂಸ್ಥೆಗಳ ಸಹಯೋಗದಲ್ಲಿ ಮುಳ್ಳಯ್ಯನಗಿರಿ ಮತ್ತು ಸೀತಾಳಯ್ಯಗಿರಿಯಲ್ಲಿ  ಪ್ರದೇಶಗಳಲ್ಲಿ ಸ್ವಚ್ಛತಾ ಕಾರ್ಯವನ್ನು ಹಮ್ಮಿಕೊಳ್ಳಲಾಯಿತು.

ಈ ಕಾರ್ಯದಲ್ಲಿ ನೂರಕ್ಕೂ ಹೆಚ್ಚು ಸ್ವಯಂಸೇವಕರು, ಪ್ರವಾಸಿ ಮಿತ್ರ ಸಿಬ್ಬಂದಿ ಹಾಗೂ ಸ್ಥಳೀಯರು ಭಾಗವಹಿಸಿ ಗಿರಿಪ್ರದೇಶಗಳಲ್ಲಿ ಸಂಗ್ರಹವಾದ ಪ್ಲಾಸ್ಟಿಕ್ ಹಾಗೂ ಇತರೆ ತ್ಯಾಜ್ಯವನ್ನು ತೆರವುಗೊಳಿಸಿದರು.

ಪ್ರವಾಸೋಧ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಲೋಹಿತ್ ಎಂ.ಆರ್ ಮಾತನಾಡಿ, ಗಿರಿಪ್ರದೇಶಗಳಲ್ಲಿ ಏಕಬಳಕೆಯ ಪ್ಲಾಸ್ಟಿಕ್ ನಿಷೇಧಿಸಲಾಗಿದ್ದು, ಇಲ್ಲಿಗೆ ಭೇಟಿ ನೀಡುವ ಪ್ರವಾಸಿಗರು ಪ್ಲಾಸ್ಟಿಕ್ ಬಾಟಲ್ ಸೇರಿದಂತೆ ಇತರೆ ತ್ಯಾಜ್ಯವನ್ನು ಕಡ್ಡಾಯವಾಗಿ ಕಸದ ತೊಟ್ಟಿಯಲ್ಲೇ ಹಾಕಬೇಕು ಎಂದು ತಿಳಿಸಿದರು.

ಸೀತಾಳಮಲ್ಲಿಕಾರ್ಜುನ ಸ್ವಾಮಿ ಟ್ರಸ್ಟ್ ಸದಸ್ಯ ವಿಜಯ್ ಕುಮಾರ್ ಅವರು, ಧಾರ್ಮಿಕ ಸ್ಥಳಗಳಿಗೆ ಬರುವ ಪ್ರವಾಸಿಗರು ಜವಾಬ್ದಾರಿಯಿಂದ ನಡೆದುಕೊಂಡು ಸ್ವಚ್ಛತೆ ಕಾಪಾಡಬೇಕು ಎಂದು ಮನವಿ ಮಾಡಿದರು.

ಸ್ವಯಂಸೇವಕಿ ಪುಷ್ಪಲತಾ ಮಾತನಾಡಿ, ಚಾರಣಕ್ಕೆ ಬರುವವರು ಎಲ್ಲೆಂದರಲ್ಲಿ ತ್ಯಾಜ್ಯ ಎಸೆಯುತ್ತಿರುವುದರಿಂದ ಪ್ರಕೃತಿ ಸೌಂದರ್ಯಕ್ಕೆ ಧಕ್ಕೆಯಾಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

A cleanliness drive was conducted at Mullayanagiri and Sitalayyanagiri hills in Chikkamagaluru with the participation of government departments and volunteers. Tourists were urged to avoid single-use plastics and maintain the natural beauty of the region.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 08-07-2026 | ರಾಜ್ಯದಲ್ಲಿ ಮುಂಗಾರು ಪರಿಸ್ಥಿತಿ ಹೇಗಿದೆ…? ಕರಾವಳಿಯಲ್ಲಿ ಮಳೆ ಕಡಿಮೆಯಾಗುತ್ತಿದೆಯೇ?

ಆಗಸ್ಟ್‌ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಲಕ್ಷಣಗಳಿವೆ. ಆಗಸ್ಟ್‌…

3 hours ago

ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಕ್ರಮ ಅಡಿಕೆ ಜಾಲ | ಮೂರು ಹಂತದ ಕಳ್ಳಸಾಗಣೆ ಜಾಲವನ್ನು ಬಯಲಿಗೆಳೆದ ಇಡಿ

ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…

7 hours ago

‘ಅನ್ನಂ ಬ್ರಹ್ಮ’ ಭಾವದಿಂದ ಆಹಾರ ಸೇವಿಸಿದರೆ ಮುಕ್ತಿಯ ಸಾಧನ – ರಾಘವೇಶ್ವರ ಶ್ರೀ

ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…

15 hours ago

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆ ತಾತ್ಕಾಲಿಕ ಮುಂದೂಡಿಕೆ | ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…

17 hours ago

ಬರ್ಮಾ ಅಡಿಕೆ ಕಳ್ಳಸಾಗಣೆ ವಿರುದ್ಧ ಇಡಿ ಬಿಗಿ ಕ್ರಮ – ಇಬ್ಬರು ಉದ್ಯಮಿಗಳ ಮನೆಗಳ ಮೇಲೆ ದಾಳಿ

ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್‌ನ…

18 hours ago