ರೈತರು ಕೇವಲ ಒಂದು ಕೃಷಿಗೆ ಸೀಮಿತವಾಗದಂತೆ ಜೇನು ಸಾಗಾಣಿಕೆ, ಹೈನುಗಾರಿಕೆ, ಮೀನು ಸಾಗಾಣಿಕೆ, ಕೋಳಿ ಸಾಗಾಣಿಕೆ ಬಗ್ಗೆಯೂ ಗಮನಹರಿಸಬೇಕು ಎಂದು ರಾಯಚೂರು ಲೋಕಸಭೆ ಸದಸ್ಯ ಜಿ.ಕುಮಾರ್ ನಾಯಕ್ ಅಧಿಕಾರಿಗಳಿಗೆ ಸಲಹೆ ನೀಡಿದ್ದಾರೆ. ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಇಂದು ಸಭೆ ನಡೆಸಿದ ಅವರು, ಕೇಂದ್ರ ಹಾಗೂ ರಾಜ್ಯ ಸರ್ಕಾರದಲ್ಲಿ ಸಿಗುವಂತಹ ಸಾಲ ಸೌಲಭ್ಯದ ಯೋಜನೆಗಳ ಕುರಿತು ಸರಿಯಾದ ಮಾಹಿತಿ ನೀಡುವಂತೆ ತಿಳಿಸಿದ್ದಾರೆ. ರೈತರ ಆರ್ಥಿಕತೆಯನ್ನು ಹೆಚ್ಚಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…
ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…