ಪೆಟ್ರೋಲ್ ಬೆಲೆ ಏರಿಕೆ | ಸಂಚಾರಕ್ಕಾಗಿ ಕುದುರೆಯನ್ನು ಖರೀದಿಸಿದ ವ್ಯಕ್ತಿ!

March 16, 2022
10:18 AM

ಮುಂಬೈಯ ಔರಂಗಾಬಾದ್‌ನ ಕಾಲೇಜೊಂದರಲ್ಲಿ ಪ್ರಯೋಗಾಲಯದ ಸಹಾಯಕರಾಗಿರುವ  ಶೇಖ್‌ ಯೂಸುಫ್ ಅವರ ಬೈಕು ಕೊರೋನಾ ಲಾಕ್‌ಡೌನ್‌ ಸಮಯದಲ್ಲಿ ಹಾಳಾಗಿತ್ತಂತೆ. ಆಗ ಅದನ್ನು ಸರಿ ಮಾಡಿಕೊಡುವುದಕ್ಕೆ ಗ್ಯಾರೇಜ್‌ಗಳೂ ತೆರೆದಿರಲಿಲ್ಲ. ಆಗ ಅವರು ಸಂಚರಿಸಲು 40,000 ರೂ. ಕೊಟ್ಟು ಕುದುರೆ ಖರೀದಿಸಿದ್ದರು. 

ನಂತರ ದಿನಗಳಲ್ಲಿ ಪೆಟ್ರೋಲ್ ಬೆಲೆ ಏರಿಕೆಯಾದ ಮೇಲೆ ಅವರಿಗೆ ಕುದುರೆಯೇ ವರವಾಯಿತಂತೆ. ಗಾಡಿಗೆ ಪೆಟ್ರೋಲ್ ಹಾಕಿಸುವ ಬದಲು ಅರಾಮಾಗಿ ಕುದುರೆ ಏರಿ ಓಡಾಡುತ್ತೇನೆ ಎಂದಿದ್ದಾರೆ ಯೂಸುಫ್.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಮಧ್ಯಪ್ರಾಚ್ಯ ಸಂಘರ್ಷ ಪರಿಣಾಮ – ಗೋಮಯ ಗೊಬ್ಬರದತ್ತ ಭಾರತದ ರೈತರು – ರಾಸಾಯನಿಕ ಗೊಬ್ಬರ ಕೊರತೆ ಭೀತಿ..!
June 19, 2026
10:43 AM
by: ದ ರೂರಲ್ ಮಿರರ್.ಕಾಂ
ಕೇರಳದಲ್ಲಿ ಕೊಬ್ಬರಿ ಬೆಲೆ MSP ಗಿಂತಲೂ ಕಡಿಮೆ – ₹130 ಕನಿಷ್ಠ ಬೆಂಬಲ ಬೆಲೆಗೆ ರೈತರ ಆಗ್ರಹ
June 19, 2026
9:58 AM
by: ದ ರೂರಲ್ ಮಿರರ್.ಕಾಂ
ಎಲ್‌ ನಿನೋ ಈಗ ಮತ್ತಷ್ಟು ನಿಗೂಢ…! ಹವಾಮಾನ ಬದಲಾವಣೆ ಮಳೆ ಮುನ್ಸೂಚನೆಗಳನ್ನೇ ಗೊಂದಲಗೊಳಿಸುತ್ತಿದೆಯೇ..?
June 19, 2026
7:21 AM
by: ದ ರೂರಲ್ ಮಿರರ್.ಕಾಂ
ಪ್ರತಿ ಜಿಲ್ಲೆಯಲ್ಲಿ ಒಂದು ಗೋಆಧಾರಿತ ಉದ್ಯಮ – ಉತ್ತರ ಪ್ರದೇಶದ ಹೊಸ ಮಾದರಿ ದೇಶದ ಗಮನ ಸೆಳೆಯುತ್ತಿದೆ
June 19, 2026
7:01 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror