ಪೆಟ್ರೋಲ್ ಬೆಲೆ ಏರಿಕೆ | ಸಂಚಾರಕ್ಕಾಗಿ ಕುದುರೆಯನ್ನು ಖರೀದಿಸಿದ ವ್ಯಕ್ತಿ!

March 16, 2022
10:18 AM

ಮುಂಬೈಯ ಔರಂಗಾಬಾದ್‌ನ ಕಾಲೇಜೊಂದರಲ್ಲಿ ಪ್ರಯೋಗಾಲಯದ ಸಹಾಯಕರಾಗಿರುವ  ಶೇಖ್‌ ಯೂಸುಫ್ ಅವರ ಬೈಕು ಕೊರೋನಾ ಲಾಕ್‌ಡೌನ್‌ ಸಮಯದಲ್ಲಿ ಹಾಳಾಗಿತ್ತಂತೆ. ಆಗ ಅದನ್ನು ಸರಿ ಮಾಡಿಕೊಡುವುದಕ್ಕೆ ಗ್ಯಾರೇಜ್‌ಗಳೂ ತೆರೆದಿರಲಿಲ್ಲ. ಆಗ ಅವರು ಸಂಚರಿಸಲು 40,000 ರೂ. ಕೊಟ್ಟು ಕುದುರೆ ಖರೀದಿಸಿದ್ದರು. 

ನಂತರ ದಿನಗಳಲ್ಲಿ ಪೆಟ್ರೋಲ್ ಬೆಲೆ ಏರಿಕೆಯಾದ ಮೇಲೆ ಅವರಿಗೆ ಕುದುರೆಯೇ ವರವಾಯಿತಂತೆ. ಗಾಡಿಗೆ ಪೆಟ್ರೋಲ್ ಹಾಕಿಸುವ ಬದಲು ಅರಾಮಾಗಿ ಕುದುರೆ ಏರಿ ಓಡಾಡುತ್ತೇನೆ ಎಂದಿದ್ದಾರೆ ಯೂಸುಫ್.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಭಾರಿ ಮಳೆ ಎಚ್ಚರಿಕೆ: ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಕರಾವಳಿಗೆ ಆರೆಂಜ್ – ಎಲ್ಲೋ ಅಲರ್ಟ್‌ | ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ
August 3, 2026
4:38 PM
by: ದ ರೂರಲ್ ಮಿರರ್.ಕಾಂ
ಹಿಂದೂ ಮಹಾಸಾಗರದ ಹವಾಮಾನದಲ್ಲಿ ಹಠಾತ್ ಬದಲಾವಣೆ – ಮತ್ತೆ ಮಹಾಮಳೆಗೆ ಕಾರಣವಾಗುತ್ತಿದೆಯೇ?
August 3, 2026
12:03 PM
by: ಸಾಯಿಶೇಖರ್ ಕರಿಕಳ
ರಾಜ್ಯದಲ್ಲಿ ಭಾರೀ ಮಳೆ ಆರ್ಭಟ – ಕೆಲವು ಜಿಲ್ಲೆಗಳಲ್ಲಿ ಇಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
August 3, 2026
7:20 AM
by: ದ ರೂರಲ್ ಮಿರರ್.ಕಾಂ
ಆಹಾರ-ನಿದ್ರೆ ಪರಸ್ಪರ ಪೂರಕ; ಉತ್ತಮ ನಿದ್ರೆಗೆ ಹಸಿವು ಅಗತ್ಯ: ರಾಘವೇಶ್ವರ ಶ್ರೀ
August 2, 2026
9:50 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror