ಮುಂಬೈಯ ಔರಂಗಾಬಾದ್ನ ಕಾಲೇಜೊಂದರಲ್ಲಿ ಪ್ರಯೋಗಾಲಯದ ಸಹಾಯಕರಾಗಿರುವ ಶೇಖ್ ಯೂಸುಫ್ ಅವರ ಬೈಕು ಕೊರೋನಾ ಲಾಕ್ಡೌನ್ ಸಮಯದಲ್ಲಿ ಹಾಳಾಗಿತ್ತಂತೆ. ಆಗ ಅದನ್ನು ಸರಿ ಮಾಡಿಕೊಡುವುದಕ್ಕೆ ಗ್ಯಾರೇಜ್ಗಳೂ ತೆರೆದಿರಲಿಲ್ಲ. ಆಗ ಅವರು ಸಂಚರಿಸಲು 40,000 ರೂ. ಕೊಟ್ಟು ಕುದುರೆ ಖರೀದಿಸಿದ್ದರು.
ನಂತರ ದಿನಗಳಲ್ಲಿ ಪೆಟ್ರೋಲ್ ಬೆಲೆ ಏರಿಕೆಯಾದ ಮೇಲೆ ಅವರಿಗೆ ಕುದುರೆಯೇ ವರವಾಯಿತಂತೆ. ಗಾಡಿಗೆ ಪೆಟ್ರೋಲ್ ಹಾಕಿಸುವ ಬದಲು ಅರಾಮಾಗಿ ಕುದುರೆ ಏರಿ ಓಡಾಡುತ್ತೇನೆ ಎಂದಿದ್ದಾರೆ ಯೂಸುಫ್.
ಅಡಿಕೆ ಮಾರುಕಟ್ಟೆಯಲ್ಲಿ ವರ್ತಕರ ಸಿಂಡಿಕೇಟ್ ಮತ್ತು ವಿದೇಶಿ ಆಮದು ಬೆಲೆ ಅಸ್ಥಿರತೆಗೆ ಕಾರಣವಾಗಿವೆ.…
ಭಾರತದಲ್ಲಿ ವಿದ್ಯುತ್ ಉತ್ಪಾದನೆ ಸಾಮರ್ಥ್ಯದಲ್ಲಿ ಐತಿಹಾಸಿಕವಾಗಿ 55 ಗಿಗಾವ್ಯಾಟ್ ಹೆಚ್ಚಳವಾಗಿದೆ. ನವೀಕರಿಸಬಹುದಾದ ಇಂಧನ…
ದೇಶದಲ್ಲಿ LPG ವಿತರಣೆ ಸಾಮಾನ್ಯವಾಗಿದ್ದು, ಒಂದೇ ದಿನ 51.5 ಲಕ್ಷ ಸಿಲಿಂಡರ್ ವಿತರಿಸಲಾಗಿದೆ.…
ರೈತರ ಪಂಪ್ಸೆಟ್ಗಳಿಗೆ ದಿನಕ್ಕೆ 7 ಗಂಟೆ ವಿದ್ಯುತ್ ನೀಡಲು ಸರ್ಕಾರ ಕ್ರಮ ಕೈಗೊಳ್ಳುತ್ತಿದೆ.…
2026ರ ಮುಂಗಾರು ಸಾಮಾನ್ಯವಾಗಿ ಆರಂಭವಾದರೂ ನಂತರ ಮಳೆಯ ಕೊರತೆ ಸಂಭವಿಸಬಹುದು. ಎಲ್ನಿನೋ ಪರಿಣಾಮದಿಂದ…
ಕರ್ನಾಟಕದಲ್ಲಿ ಇನ್ನೂ ಕೆಲ ದಿನಗಳು ಬಿಸಿಲು ತಾಪಮಾನ ಹೆಚ್ಚಾಗಿದ್ದು, ತುಂತುರು ಮಳೆ ಮಾತ್ರ…