ಮುಂಬೈಯ ಔರಂಗಾಬಾದ್ನ ಕಾಲೇಜೊಂದರಲ್ಲಿ ಪ್ರಯೋಗಾಲಯದ ಸಹಾಯಕರಾಗಿರುವ ಶೇಖ್ ಯೂಸುಫ್ ಅವರ ಬೈಕು ಕೊರೋನಾ ಲಾಕ್ಡೌನ್ ಸಮಯದಲ್ಲಿ ಹಾಳಾಗಿತ್ತಂತೆ. ಆಗ ಅದನ್ನು ಸರಿ ಮಾಡಿಕೊಡುವುದಕ್ಕೆ ಗ್ಯಾರೇಜ್ಗಳೂ ತೆರೆದಿರಲಿಲ್ಲ. ಆಗ ಅವರು ಸಂಚರಿಸಲು 40,000 ರೂ. ಕೊಟ್ಟು ಕುದುರೆ ಖರೀದಿಸಿದ್ದರು.
ನಂತರ ದಿನಗಳಲ್ಲಿ ಪೆಟ್ರೋಲ್ ಬೆಲೆ ಏರಿಕೆಯಾದ ಮೇಲೆ ಅವರಿಗೆ ಕುದುರೆಯೇ ವರವಾಯಿತಂತೆ. ಗಾಡಿಗೆ ಪೆಟ್ರೋಲ್ ಹಾಕಿಸುವ ಬದಲು ಅರಾಮಾಗಿ ಕುದುರೆ ಏರಿ ಓಡಾಡುತ್ತೇನೆ ಎಂದಿದ್ದಾರೆ ಯೂಸುಫ್.
2026ರ ಮುಂಗಾರು ಸಾಮಾನ್ಯವಾಗಿ ಆರಂಭವಾದರೂ ನಂತರ ಮಳೆಯ ಕೊರತೆ ಸಂಭವಿಸಬಹುದು. ಎಲ್ನಿನೋ ಪರಿಣಾಮದಿಂದ…
ಕರ್ನಾಟಕದಲ್ಲಿ ಇನ್ನೂ ಕೆಲ ದಿನಗಳು ಬಿಸಿಲು ತಾಪಮಾನ ಹೆಚ್ಚಾಗಿದ್ದು, ತುಂತುರು ಮಳೆ ಮಾತ್ರ…
ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆ ಚಟುವಟಿಕೆ ಆರಂಭವಾಗಿದೆ. ಏಪ್ರಿಲ್ 15…
ಜನನ-ಮರಣ ಘಟನೆಗಳನ್ನು 21 ದಿನಗಳೊಳಗೆ ಕಡ್ಡಾಯವಾಗಿ ನೋಂದಣಿ ಮಾಡಬೇಕು ಎಂದು ಸೂಚನೆ.
ರಾಜ್ಯದಲ್ಲಿ ಬಿಸಿಲಿನ ತಾಪ ಹೆಚ್ಚಾಗಿ ಮುಂದುವರಿಯುತ್ತಿದ್ದು, ಮಳೆಯ ಚಟುವಟಿಕೆ ಕಡಿಮೆಯಾಗಿದೆ. ಏಪ್ರಿಲ್ 15…
ರಾಜ್ಯದಲ್ಲಿ ಇಂದಿನಿಂದ ಮಳೆಯ ಚಟುವಟಿಕೆ ಮತ್ತೆ ಆರಂಭವಾಗಲಿದೆ. ಕರಾವಳಿ ಮತ್ತು ಮಲೆನಾಡಿನಲ್ಲಿ ಗುಡುಗು…