ಮುಂಬೈಯ ಔರಂಗಾಬಾದ್ನ ಕಾಲೇಜೊಂದರಲ್ಲಿ ಪ್ರಯೋಗಾಲಯದ ಸಹಾಯಕರಾಗಿರುವ ಶೇಖ್ ಯೂಸುಫ್ ಅವರ ಬೈಕು ಕೊರೋನಾ ಲಾಕ್ಡೌನ್ ಸಮಯದಲ್ಲಿ ಹಾಳಾಗಿತ್ತಂತೆ. ಆಗ ಅದನ್ನು ಸರಿ ಮಾಡಿಕೊಡುವುದಕ್ಕೆ ಗ್ಯಾರೇಜ್ಗಳೂ ತೆರೆದಿರಲಿಲ್ಲ. ಆಗ ಅವರು ಸಂಚರಿಸಲು 40,000 ರೂ. ಕೊಟ್ಟು ಕುದುರೆ ಖರೀದಿಸಿದ್ದರು.
ನಂತರ ದಿನಗಳಲ್ಲಿ ಪೆಟ್ರೋಲ್ ಬೆಲೆ ಏರಿಕೆಯಾದ ಮೇಲೆ ಅವರಿಗೆ ಕುದುರೆಯೇ ವರವಾಯಿತಂತೆ. ಗಾಡಿಗೆ ಪೆಟ್ರೋಲ್ ಹಾಕಿಸುವ ಬದಲು ಅರಾಮಾಗಿ ಕುದುರೆ ಏರಿ ಓಡಾಡುತ್ತೇನೆ ಎಂದಿದ್ದಾರೆ ಯೂಸುಫ್.
ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು…
04.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ…
03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…
ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…
ಅಡಿಕೆ ಕೂಡಾ ಇಂದು ಬಹುಮುಖ್ಯವಾದ ಚುನಾವಣಾ ವಿಷಯ. ಹೀಗಾಗಿ ಅಡಿಕೆ ಹಳದಿ ಎಲೆರೋಗ…
https://youtu.be/Vh1tYlOKav0?si=M4grG9euj6dXmkE2 ರೂರಲ್ ಮಿರರ್ ವಾರದ ಅತಿಥಿಯಾಗಿ ಹಿರಿಯ ಕವಿ ಸುಬ್ರಾಯ ಚೊಕ್ಕಾಡಿ ಅವರು…