ಮುಂಬೈಯ ಔರಂಗಾಬಾದ್ನ ಕಾಲೇಜೊಂದರಲ್ಲಿ ಪ್ರಯೋಗಾಲಯದ ಸಹಾಯಕರಾಗಿರುವ ಶೇಖ್ ಯೂಸುಫ್ ಅವರ ಬೈಕು ಕೊರೋನಾ ಲಾಕ್ಡೌನ್ ಸಮಯದಲ್ಲಿ ಹಾಳಾಗಿತ್ತಂತೆ. ಆಗ ಅದನ್ನು ಸರಿ ಮಾಡಿಕೊಡುವುದಕ್ಕೆ ಗ್ಯಾರೇಜ್ಗಳೂ ತೆರೆದಿರಲಿಲ್ಲ. ಆಗ ಅವರು ಸಂಚರಿಸಲು 40,000 ರೂ. ಕೊಟ್ಟು ಕುದುರೆ ಖರೀದಿಸಿದ್ದರು.
ನಂತರ ದಿನಗಳಲ್ಲಿ ಪೆಟ್ರೋಲ್ ಬೆಲೆ ಏರಿಕೆಯಾದ ಮೇಲೆ ಅವರಿಗೆ ಕುದುರೆಯೇ ವರವಾಯಿತಂತೆ. ಗಾಡಿಗೆ ಪೆಟ್ರೋಲ್ ಹಾಕಿಸುವ ಬದಲು ಅರಾಮಾಗಿ ಕುದುರೆ ಏರಿ ಓಡಾಡುತ್ತೇನೆ ಎಂದಿದ್ದಾರೆ ಯೂಸುಫ್.
ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…
ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…