ಮುಂಬೈಯ ಔರಂಗಾಬಾದ್ನ ಕಾಲೇಜೊಂದರಲ್ಲಿ ಪ್ರಯೋಗಾಲಯದ ಸಹಾಯಕರಾಗಿರುವ ಶೇಖ್ ಯೂಸುಫ್ ಅವರ ಬೈಕು ಕೊರೋನಾ ಲಾಕ್ಡೌನ್ ಸಮಯದಲ್ಲಿ ಹಾಳಾಗಿತ್ತಂತೆ. ಆಗ ಅದನ್ನು ಸರಿ ಮಾಡಿಕೊಡುವುದಕ್ಕೆ ಗ್ಯಾರೇಜ್ಗಳೂ ತೆರೆದಿರಲಿಲ್ಲ. ಆಗ ಅವರು ಸಂಚರಿಸಲು 40,000 ರೂ. ಕೊಟ್ಟು ಕುದುರೆ ಖರೀದಿಸಿದ್ದರು.
ನಂತರ ದಿನಗಳಲ್ಲಿ ಪೆಟ್ರೋಲ್ ಬೆಲೆ ಏರಿಕೆಯಾದ ಮೇಲೆ ಅವರಿಗೆ ಕುದುರೆಯೇ ವರವಾಯಿತಂತೆ. ಗಾಡಿಗೆ ಪೆಟ್ರೋಲ್ ಹಾಕಿಸುವ ಬದಲು ಅರಾಮಾಗಿ ಕುದುರೆ ಏರಿ ಓಡಾಡುತ್ತೇನೆ ಎಂದಿದ್ದಾರೆ ಯೂಸುಫ್.
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…
ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…
ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…
ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…