ಮುಂಬೈಯ ಔರಂಗಾಬಾದ್ನ ಕಾಲೇಜೊಂದರಲ್ಲಿ ಪ್ರಯೋಗಾಲಯದ ಸಹಾಯಕರಾಗಿರುವ ಶೇಖ್ ಯೂಸುಫ್ ಅವರ ಬೈಕು ಕೊರೋನಾ ಲಾಕ್ಡೌನ್ ಸಮಯದಲ್ಲಿ ಹಾಳಾಗಿತ್ತಂತೆ. ಆಗ ಅದನ್ನು ಸರಿ ಮಾಡಿಕೊಡುವುದಕ್ಕೆ ಗ್ಯಾರೇಜ್ಗಳೂ ತೆರೆದಿರಲಿಲ್ಲ. ಆಗ ಅವರು ಸಂಚರಿಸಲು 40,000 ರೂ. ಕೊಟ್ಟು ಕುದುರೆ ಖರೀದಿಸಿದ್ದರು.
ನಂತರ ದಿನಗಳಲ್ಲಿ ಪೆಟ್ರೋಲ್ ಬೆಲೆ ಏರಿಕೆಯಾದ ಮೇಲೆ ಅವರಿಗೆ ಕುದುರೆಯೇ ವರವಾಯಿತಂತೆ. ಗಾಡಿಗೆ ಪೆಟ್ರೋಲ್ ಹಾಕಿಸುವ ಬದಲು ಅರಾಮಾಗಿ ಕುದುರೆ ಏರಿ ಓಡಾಡುತ್ತೇನೆ ಎಂದಿದ್ದಾರೆ ಯೂಸುಫ್.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…
ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…
2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…