Advertisement
ರಾಜ್ಯ

ಮುಂಬೈಯಲ್ಲಿ 4,೦೦೦ ಕ್ಕೂ ಹೆಚ್ಚು ಮಕ್ಕಳು ತೀವ್ರ ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ…..!

Share

ದೇಶದ ಆರ್ಥಿಕ ರಾಜಧಾನಿ ಮುಂಬೈನಲ್ಲಿ ಈ ವರ್ಷ 4,೦೦೦ ಕ್ಕೂ ಹೆಚ್ಚು ಮಕ್ಕಳು ತೀವ್ರ ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಎಂದು ಮಹಾರಾಷ್ಟ್ರದ ಸಚಿವರು ಮಾಹಿತಿ ನೀಡಿದ್ದಾರೆ.

ಈ ವರ್ಷದ ಆಗಸ್ಟ್ ವರೆಗೆ ಮುಂಬೈ ನಗರದಲ್ಲಿ 4,194 ಮಕ್ಕಳು ತೀವ್ರ ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ. ಮಾತ್ರವಲ್ಲದೆ ಧಾರಾವಿ, ಮಾಲ್ವಾನಿ ಮತ್ತು ಗೋವಂಡಿ ಪ್ರದೇಶಗಳಲ್ಲಿ ಗರಿಷ್ಠ ಪ್ರಕರಣಗಳು ಕಂಡುಬಂದಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಯಶೋಮತಿ ಠಾಕೂರ್ ಮಹಾರಾಷ್ಟ್ರ ಸದನಕ್ಕೆ ತಿಳಿದ್ದಾರೆ.

ತೀವ್ರ ಅಪೌಷ್ಟಿಕತೆಯಿಂದ ಮಕ್ಕಳನ್ನು ಹೊರತರುವ ನಿಟ್ಟಿನಲ್ಲಿ ಔಷಧಿಗಳನ್ನು ಒದಗಿಸಲು ಮುಂಬೈನ ಶತಾಬ್ದಿ ಆಸ್ಪತ್ರೆಯಲ್ಲಿ ಆಗಸ್ಟ್ 20 ರಂದು ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳು ಮತ್ತು ಅವರ ತಾಯಂದಿರ ಆರೋಗ್ಯವನ್ನು ಸುಧಾರಿಸಲು ಇತರ ಯೋಜನೆಗಳನ್ನು ಸಹ ಜಾರಿಗೊಳಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಇಂಡೋನೇಷ್ಯಾದ ಸ್ಟಾರ್ಟ್‌ಅಪ್‌ನಿಂದ ಬಾಂಗ್ಲಾದೇಶ, ಮಾಲ್ಡೀವ್ಸ್‌ಗೆ ಅಡಿಕೆ ರಫ್ತು – ಜಾಗತಿಕ ಮಾರುಕಟ್ಟೆಯಲ್ಲಿ ಅಡಿಕೆಗೆ ಬೇಡಿಕೆ ಹೆಚ್ಚಳ

ಇಂಡೋನೇಷ್ಯಾದ ಸ್ಟಾರ್ಟ್‌ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್‌ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…

10 hours ago

ಬಿಡದಿ ಟೌನ್‌ಶಿಪ್‌ಗೆ 2 ಲಕ್ಷಕ್ಕೂ ಹೆಚ್ಚು ಮರಗಳ ಕತ್ತರಿ…? – ಯೋಜನೆಗೆ ಪರಿಸರವಾದಿಗಳು, ರೈತರಿಂದ ತೀವ್ರ ವಿರೋಧ

ಬಿದದಿ ಎಐ ಟೌನ್‌ಶಿಪ್ ಯೋಜನೆಗಾಗಿ ಸುಮಾರು 2 ಲಕ್ಷ ಮರಗಳನ್ನು ಕಡಿಯಬೇಕಾಗುವ ಸಾಧ್ಯತೆ…

10 hours ago

ಹವಾಮಾನ ವರದಿ | 16-06-2026 | ರಾಜ್ಯದಲ್ಲಿ ಇನ್ನೂ ದುರ್ಬಲ ಮಳೆ ಚಟುವಟಿಕೆ – ಜೂ.22 ರಿಂದ ಕರಾವಳಿಯಲ್ಲಿ ಮುಂಗಾರು ಚೇತರಿಕೆ ಸಾಧ್ಯತೆ

ರಾಜ್ಯದಲ್ಲಿ ಮುಂಗಾರು ಅತಿ ದುರ್ಬಲವಾಗಿದ್ದು, ಜೂನ್ 22 ರಿಂದ ಕರಾವಳಿ ಭಾಗದಲ್ಲಿ ಅಲ್ಪ…

16 hours ago

ಅಡಿಕೆ ಒಡೆದು ಉದುರುತ್ತಿದೆಯೇ..? ಕಾರಣ ಕೇವಲ ಬೋರಾನ್ ಕೊರತೆ ಅಷ್ಟೇ ಅಲ್ಲ- ಕೀಟವೂ ಇರಬಹುದು ಎನ್ನುತ್ತಾರೆ ವಿಜ್ಞಾನಿಗಳು

ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…

1 day ago

ಎಲ್ ನಿನೋ ಅಧಿಕೃತವಾಗಿ ಆರಂಭ – ಕರಾವಳಿ ಕರ್ನಾಟಕದ ಮಳೆ ಮೇಲೆ ಪರಿಣಾಮ ಬೀಳುತ್ತಾ? ಹವಾಮಾನ ಇಲಾಖೆ ನಿಗಾ

ಭಾರತೀಯ ಹವಾಮಾನ ಇಲಾಖೆ ಎಲ್ ನಿನೋ ಆರಂಭಗೊಂಡಿರುವುದನ್ನು ಅಧಿಕೃತವಾಗಿ ದೃಢಪಡಿಸಿದೆ. ಕರಾವಳಿ ಕರ್ನಾಟಕದಲ್ಲಿ…

1 day ago

ಬರಗಾಲದಿಂದ ಹೆಚ್ಚಾಗಬಹುದು ಆ್ಯಂಟಿಬಯೋಟಿಕ್ ಪ್ರತಿರೋಧ..! ಹೊಸ ಸಂಶೋಧನೆಯ ಎಚ್ಚರಿಕೆ

ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…

2 days ago