Advertisement
ಸುದ್ದಿಗಳು

#MumbaiRains | ಮುಂಬಯಿಯಲ್ಲಿ ಅಬ್ಬರಿಸಿದ ಮಳೆ | ಹಲವು ಪ್ರದೇಶಗಳು ಜಲಾವೃತ | ಕಟ್ಟಡ ಕುಸಿತ |

Share

ಮುಂಬಯಿಯಲ್ಲಿ ನಿನ್ನೆಯಿಂದ ಭಾರೀ ಮಳೆಯಾಗುತ್ತಿದೆ. ಮೊದಲ ಮಳೆಗೆ ಮುಂಬಯಿಯ ಹಲವು ಪ್ರದೇಶಗಳು ಮುಳುಗಿದೆ. ಕೆಲವೇ ಗಂಟೆಗಳಲ್ಲಿ ಸುರಿದ ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಮುಂಬಯಿ ಜೊತೆಗೆ ಪುಣೆ, ನಾಗ್ಪುರದಲ್ಲೂ ಭಾರಿ ಮಳೆಯಾಗುತ್ತಿದೆ.ಕಳೆದ 24 ಗಂಟೆಗಳಲ್ಲಿ ಕೆಲವು ಕಡೆಗಳಲ್ಲಿ 220 ಮಿಮೀ ಮಳೆಯಾದ ಬಗ್ಗೆ ವರದಿಯಾಗಿದೆ.ಮಳೆಯ ಅಬ್ಬರ ಮುಂದುವರಿದಿದೆ.

ಮುಂಬಯಿ, ಥಾಣೆ, ಪಾಲ್ಘರ್ ಮತ್ತು ರಾಯಗಢದಲ್ಲಿ ಎಲ್ಲೋ ಎಲರ್ಟ್‌ ಘೋಷಣೆ ಮಾಡಲಾಗಿತ್ತು. ಈ ನಡುವೆಯೇ  ಭಾರಿ ಮಳೆ ಸುರಿದಿದೆ. ಇನ್ನೀಗ ಆರೆಂಜ್‌ ಎಲರ್ಟ್‌ ತಿಳಿಸಲಾಗಿದೆ. ಮೊದಲ ದಿನದ ಮಳೆಗೆ ಮುಂಬಯಿಯ ಹಲವಾರು ಭಾಗಗಳು ಜಲಾವೃತಗೊಂಡವು . ಮಳೆಯ ಅವಘಡ ಹಾಗೂ ಸಮಸ್ಯೆಗಳ ಬಗ್ಗೆ ಟ್ವಿಟ್ಟರ್‌ ಮೂಲಕ ಹಲವಾರು ಮಂದಿ ಅಭಿಪ್ರಾಯ ವ್ಯಕ್ತಪಡಿಸಿದರು.

ಮಳೆಯ ಕಾರಣದಿಂದ  ಮುಂಬಯಿಯ ವಿಲೆ ಪಾರ್ಲೆಯ ಪ್ರದೇಶದಲ್ಲಿ ಎರಡು ಅಂತಸ್ತಿನ ಕಟ್ಟಡ ಕುಸಿದಿದೆ. ಐದು ಮಂದಿಗೆ ಗಾಯಗಳು ವರದಿಯಾಗಿವೆ. ಶನಿವಾರ ಸುರಿದ ಭಾರೀ ಮಳೆಯ ನಡುವೆ, ಶನಿವಾರ ಸಂಜೆ ಗೋವಂಡಿಯ ಶಿವಾಜಿ ನಗರದಲ್ಲಿ ತುಂಬಿ ಹರಿಯುವ ಚರಂಡಿಯ ಮ್ಯಾನ್‌ಹೋಲ್‌ಗೆ ಬಿದ್ದು ಇಬ್ಬರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.ನಗರದ ಹೆಚ್ಚಿನ ಭಾಗಗಳಲ್ಲಿ ಸುರಿದ ಭಾರೀ ಮಳೆಯ ಕಾರಣದಿಂದ  ನಗರದ ಕಾಲುವೆಗಳು ತುಂಬಿ ಹರಿಯುತ್ತಿವೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

“ಜಾಕ್‌ಫ್ರೂಟ್‌ ಹಬ್ಬ”ಕ್ಕೆ ಜನಸಾಗರ – 50 ಕ್ಕೂ ಹೆಚ್ಚು ಹಲಸಿನ ಮೌಲ್ಯವರ್ಧಿತ ಉತ್ಪನ್ನಗಳ ಪ್ರದರ್ಶನ

ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…

8 hours ago

ಕ್ಯಾಂಪ್ಕೋ ಬ್ರಹ್ಮ ವಾರಣಾಶಿ ಸುಬ್ರಾಯ ಭಟ್‌ ಜನ್ಮಶತಮಾನೋತ್ಸವ ವರ್ಷ – ಅಡಿಕೆ ಬೆಳೆಗಾರರ ಬದುಕು ಬದಲಿಸಿದ ಮಹಾನ್ ದಾರ್ಶನಿಕ

ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್‌ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು,…

8 hours ago

ಹವಾಮಾನ ವರದಿ | 06-06-2026 | ಮುಂಗಾರು ಬಂದರೂ ಮಳೆ ಇಲ್ಲ! – ಕರ್ನಾಟಕದಲ್ಲಿ ಮುಂದಿನ ವಾರದ ಹವಾಮಾನ ಹೇಗಿರಲಿದೆ?

ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…

17 hours ago

ಭಾರತದ ಚೆಸ್ ಇತಿಹಾಸದಲ್ಲಿ ಹೊಸ ಅಧ್ಯಾಯ – ನಾರ್ವೆ ಚೆಸ್ ಕಿರೀಟ ಗೆದ್ದ ಮೊದಲ ಭಾರತೀಯ ಪ್ರಜ್ಞಾನಂದ

ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…

21 hours ago

ಜೇನುಗೂಡುಗಳ ಕೊರತೆಯಿಂದ ಪರಾಗಸ್ಪರ್ಶ ವ್ಯವಸ್ಥೆ ಮೇಲೆ ಪರಿಣಾಮ ; ಕೃಷಿ ಕ್ಷೇತ್ರದಲ್ಲಿ ಆತಂಕ – ಆಹಾರ ಬೆಳೆ ಉತ್ಪಾದನೆಗೆ ಸಂಕಷ್ಟದ ಎಚ್ಚರಿಕೆ

ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…

1 day ago

ಕಾಸರಗೋಡು ಜಿಲ್ಲೆಯಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ – ರೆಡ್ ಅಲರ್ಟ್ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…

1 day ago