Advertisement
ಸುದ್ದಿಗಳು

#MumbaiRains | ಮುಂಬಯಿಯಲ್ಲಿ ಅಬ್ಬರಿಸಿದ ಮಳೆ | ಹಲವು ಪ್ರದೇಶಗಳು ಜಲಾವೃತ | ಕಟ್ಟಡ ಕುಸಿತ |

Share

ಮುಂಬಯಿಯಲ್ಲಿ ನಿನ್ನೆಯಿಂದ ಭಾರೀ ಮಳೆಯಾಗುತ್ತಿದೆ. ಮೊದಲ ಮಳೆಗೆ ಮುಂಬಯಿಯ ಹಲವು ಪ್ರದೇಶಗಳು ಮುಳುಗಿದೆ. ಕೆಲವೇ ಗಂಟೆಗಳಲ್ಲಿ ಸುರಿದ ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಮುಂಬಯಿ ಜೊತೆಗೆ ಪುಣೆ, ನಾಗ್ಪುರದಲ್ಲೂ ಭಾರಿ ಮಳೆಯಾಗುತ್ತಿದೆ.ಕಳೆದ 24 ಗಂಟೆಗಳಲ್ಲಿ ಕೆಲವು ಕಡೆಗಳಲ್ಲಿ 220 ಮಿಮೀ ಮಳೆಯಾದ ಬಗ್ಗೆ ವರದಿಯಾಗಿದೆ.ಮಳೆಯ ಅಬ್ಬರ ಮುಂದುವರಿದಿದೆ.

ಮುಂಬಯಿ, ಥಾಣೆ, ಪಾಲ್ಘರ್ ಮತ್ತು ರಾಯಗಢದಲ್ಲಿ ಎಲ್ಲೋ ಎಲರ್ಟ್‌ ಘೋಷಣೆ ಮಾಡಲಾಗಿತ್ತು. ಈ ನಡುವೆಯೇ  ಭಾರಿ ಮಳೆ ಸುರಿದಿದೆ. ಇನ್ನೀಗ ಆರೆಂಜ್‌ ಎಲರ್ಟ್‌ ತಿಳಿಸಲಾಗಿದೆ. ಮೊದಲ ದಿನದ ಮಳೆಗೆ ಮುಂಬಯಿಯ ಹಲವಾರು ಭಾಗಗಳು ಜಲಾವೃತಗೊಂಡವು . ಮಳೆಯ ಅವಘಡ ಹಾಗೂ ಸಮಸ್ಯೆಗಳ ಬಗ್ಗೆ ಟ್ವಿಟ್ಟರ್‌ ಮೂಲಕ ಹಲವಾರು ಮಂದಿ ಅಭಿಪ್ರಾಯ ವ್ಯಕ್ತಪಡಿಸಿದರು.

ಮಳೆಯ ಕಾರಣದಿಂದ  ಮುಂಬಯಿಯ ವಿಲೆ ಪಾರ್ಲೆಯ ಪ್ರದೇಶದಲ್ಲಿ ಎರಡು ಅಂತಸ್ತಿನ ಕಟ್ಟಡ ಕುಸಿದಿದೆ. ಐದು ಮಂದಿಗೆ ಗಾಯಗಳು ವರದಿಯಾಗಿವೆ. ಶನಿವಾರ ಸುರಿದ ಭಾರೀ ಮಳೆಯ ನಡುವೆ, ಶನಿವಾರ ಸಂಜೆ ಗೋವಂಡಿಯ ಶಿವಾಜಿ ನಗರದಲ್ಲಿ ತುಂಬಿ ಹರಿಯುವ ಚರಂಡಿಯ ಮ್ಯಾನ್‌ಹೋಲ್‌ಗೆ ಬಿದ್ದು ಇಬ್ಬರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.ನಗರದ ಹೆಚ್ಚಿನ ಭಾಗಗಳಲ್ಲಿ ಸುರಿದ ಭಾರೀ ಮಳೆಯ ಕಾರಣದಿಂದ  ನಗರದ ಕಾಲುವೆಗಳು ತುಂಬಿ ಹರಿಯುತ್ತಿವೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ವೈಜ್ಞಾನಿಕ ಕೃಷಿಗೆ ಕೇಂದ್ರದ ಒತ್ತು | ರಾಜ್ಯವಾರು ಕೃಷಿ-ಹವಾಮಾನ ಮಾರ್ಗಸೂಚಿ ಸಿದ್ಧಕ್ಕೆ ವೇಗ

ರಾಜ್ಯಗಳ ಕೃಷಿ-ಹವಾಮಾನ ಪರಿಸ್ಥಿತಿಗಳಿಗೆ ಅನುಗುಣವಾಗಿ ರಾಜ್ಯವಾರು ಕೃಷಿ ಮಾರ್ಗಸೂಚಿ ಸಿದ್ಧಪಡಿಸಲು ಕೇಂದ್ರ ಕೃಷಿ…

19 minutes ago

ಕರಾವಳಿಯಲ್ಲಿ ಸಮುದ್ರದ ಅಬ್ಬರ ಹೆಚ್ಚಳ ಸಾಧ್ಯತೆ | ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ

ಕರಾವಳಿ ಕರ್ನಾಟಕದಲ್ಲಿ ಸಮುದ್ರದ ಅಲೆಗಳ ಅಬ್ಬರ ಹಾಗೂ ಗಾಳಿ ವೇಗ ಹೆಚ್ಚಾಗುವ ಸಾಧ್ಯತೆ…

34 minutes ago

ಭಾರತದ ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಹಾವಳಿ..! ಮಣ್ಣಿನೊಳಗೆ ‘ಪ್ಲಾಸ್ಟಿಕ್ ವಿಷ’! ರೈತರ ಭವಿಷ್ಯಕ್ಕೆ ಮೈಕ್ರೋಪ್ಲಾಸ್ಟಿಕ್ ದೊಡ್ಡ ಎಚ್ಚರಿಕೆ

ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಮಾಲಿನ್ಯ ಮಣ್ಣಿನ ಆರೋಗ್ಯ ಮತ್ತು ಬೆಳೆ ಉತ್ಪಾದನೆಗೆ ಭೀತಿ ತಂದಿದೆ.…

6 hours ago

ಹವಾಮಾನ ವರದಿ | 17-05-2026 | ಮೇ 19 ರಿಂದ ಹವಾಮಾನದಲ್ಲಿ ದೊಡ್ಡ ಬದಲಾವಣೆ ಸಾಧ್ಯ..!

ಮೇ 19 ಅಥವಾ 20ರಿಂದ ಕರ್ನಾಟಕದಲ್ಲಿ ಮುಂಗಾರು ಮಾದರಿಯ ಗಾಳಿಯ ಚಲನೆ ಆರಂಭವಾಗುವ…

8 hours ago

ಹೆದ್ದಾರಿಯಲ್ಲಿ ಖಾಸಗಿ ಬಸ್‌ಗಳ ‘ಲೈಟ್‌ ಅಬ್ಬರ’…! ಬೆಂಕಿಗಾಹುತಿಯಾದ ಬಸ್‌ ಘಟನೆ ಮತ್ತೆ ಎಚ್ಚರಿಸಿದ ಅಪಾಯದ ಗಂಟೆ..!

ಹೆದ್ದಾರಿಯಲ್ಲಿ ಸಂಚರಿಸುವ ಖಾಸಗಿ ಬಸ್‌ಗಳ ಅತಿವೇಗ ಹಾಗೂ ಅತಿಯಾದ LED ಲೈಟುಗಳ ವಿರುದ್ಧ…

13 hours ago

ಭಾರತ–ಆಸ್ಟ್ರೇಲಿಯಾ ಅಗ್ರಿಟೆಕ್ ಮೈತ್ರಿ..! ಹವಾಮಾನ ಸವಾಲು ಎದುರಿಸಲು ಸ್ಮಾರ್ಟ್ ಕೃಷಿ ತಂತ್ರಜ್ಞಾನಕ್ಕೆ ಒತ್ತು

ಭಾರತ–ಆಸ್ಟ್ರೇಲಿಯಾ ಅಗ್ರಿಟೆಕ್ ಸಹಕಾರದಿಂದ ಹವಾಮಾನ ಸ್ನೇಹಿ ಕೃಷಿ, ಡ್ರೋನ್‌, AI ಹಾಗೂ ಸ್ಮಾರ್ಟ್…

13 hours ago