Advertisement
ಸುದ್ದಿಗಳು

#MumbaiRains | ಮುಂಬಯಿಯಲ್ಲಿ ಅಬ್ಬರಿಸಿದ ಮಳೆ | ಹಲವು ಪ್ರದೇಶಗಳು ಜಲಾವೃತ | ಕಟ್ಟಡ ಕುಸಿತ |

Share

ಮುಂಬಯಿಯಲ್ಲಿ ನಿನ್ನೆಯಿಂದ ಭಾರೀ ಮಳೆಯಾಗುತ್ತಿದೆ. ಮೊದಲ ಮಳೆಗೆ ಮುಂಬಯಿಯ ಹಲವು ಪ್ರದೇಶಗಳು ಮುಳುಗಿದೆ. ಕೆಲವೇ ಗಂಟೆಗಳಲ್ಲಿ ಸುರಿದ ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಮುಂಬಯಿ ಜೊತೆಗೆ ಪುಣೆ, ನಾಗ್ಪುರದಲ್ಲೂ ಭಾರಿ ಮಳೆಯಾಗುತ್ತಿದೆ.ಕಳೆದ 24 ಗಂಟೆಗಳಲ್ಲಿ ಕೆಲವು ಕಡೆಗಳಲ್ಲಿ 220 ಮಿಮೀ ಮಳೆಯಾದ ಬಗ್ಗೆ ವರದಿಯಾಗಿದೆ.ಮಳೆಯ ಅಬ್ಬರ ಮುಂದುವರಿದಿದೆ.

Advertisement
Advertisement

ಮುಂಬಯಿ, ಥಾಣೆ, ಪಾಲ್ಘರ್ ಮತ್ತು ರಾಯಗಢದಲ್ಲಿ ಎಲ್ಲೋ ಎಲರ್ಟ್‌ ಘೋಷಣೆ ಮಾಡಲಾಗಿತ್ತು. ಈ ನಡುವೆಯೇ  ಭಾರಿ ಮಳೆ ಸುರಿದಿದೆ. ಇನ್ನೀಗ ಆರೆಂಜ್‌ ಎಲರ್ಟ್‌ ತಿಳಿಸಲಾಗಿದೆ. ಮೊದಲ ದಿನದ ಮಳೆಗೆ ಮುಂಬಯಿಯ ಹಲವಾರು ಭಾಗಗಳು ಜಲಾವೃತಗೊಂಡವು . ಮಳೆಯ ಅವಘಡ ಹಾಗೂ ಸಮಸ್ಯೆಗಳ ಬಗ್ಗೆ ಟ್ವಿಟ್ಟರ್‌ ಮೂಲಕ ಹಲವಾರು ಮಂದಿ ಅಭಿಪ್ರಾಯ ವ್ಯಕ್ತಪಡಿಸಿದರು.

Advertisement

ಮಳೆಯ ಕಾರಣದಿಂದ  ಮುಂಬಯಿಯ ವಿಲೆ ಪಾರ್ಲೆಯ ಪ್ರದೇಶದಲ್ಲಿ ಎರಡು ಅಂತಸ್ತಿನ ಕಟ್ಟಡ ಕುಸಿದಿದೆ. ಐದು ಮಂದಿಗೆ ಗಾಯಗಳು ವರದಿಯಾಗಿವೆ. ಶನಿವಾರ ಸುರಿದ ಭಾರೀ ಮಳೆಯ ನಡುವೆ, ಶನಿವಾರ ಸಂಜೆ ಗೋವಂಡಿಯ ಶಿವಾಜಿ ನಗರದಲ್ಲಿ ತುಂಬಿ ಹರಿಯುವ ಚರಂಡಿಯ ಮ್ಯಾನ್‌ಹೋಲ್‌ಗೆ ಬಿದ್ದು ಇಬ್ಬರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.ನಗರದ ಹೆಚ್ಚಿನ ಭಾಗಗಳಲ್ಲಿ ಸುರಿದ ಭಾರೀ ಮಳೆಯ ಕಾರಣದಿಂದ  ನಗರದ ಕಾಲುವೆಗಳು ತುಂಬಿ ಹರಿಯುತ್ತಿವೆ.

 

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೆವರುವುದು ಕಿರಿಕಿರಿ ಎನಿಸಿದರೂ ಬೆವರಿನಿಂದಾಗುವ ಪ್ರಯೋಜನಗಳನ್ನು ತಿಳಿದರೆ ಅಚ್ಚರಿಪಡುತ್ತೀರಿ..!

ಬೇಸಿಗೆ(summer) ಮತ್ತು ಬೆವರು(Sweating) ಒಂದು ಪರಿಪೂರ್ಣ ಸಮೀಕರಣವಾಗಿದೆ. ಬೇಸಿಗೆಯಲ್ಲಿ ಬೆವರುವುದು ಒಂದು ದೊಡ್ಡ…

6 hours ago

ದ್ವಿತೀಯ ಪಿಯುಸಿ 2ನೇ ಪರೀಕ್ಷೆ ಫಲಿತಾಂಶ ನಂತರವೇ CET ಫಲಿತಾಂಶ | ಕರ್ನಾಟಕ ಪರೀಕ್ಷಾ ಪ್ರಾಧಿಕಾರ

ದ್ವಿತೀಯ ಪಿಯುಸಿಯ ಎರಡನೇ ಪರೀಕ್ಷೆ ಮತ್ತು ಕೃಷಿ ಪ್ರಾಯೋಗಿಕ ಪರೀಕ್ಷೆಗಳ ಫಲಿತಾಂಶ ಘೋಷಣೆಯಾದ…

13 hours ago

ಚುನಾವಣಾ ಕಣ | ಇಂದು 5 ನೇ ಹಂತದ ಮತದಾನ | 8 ರಾಜ್ಯಗಳ 49 ಕ್ಷೇತ್ರಗಳಲ್ಲಿ ಮತದಾನ

ದೇಶದ ಮಹಾ ಸಮರ ಲೋಕಸಭೆ ಚುನಾವಣೆ ೨೦೨೪. ದೇಶದ ಜನತೆ ಬಹಳ ಕುತೂಹಲದಿಂದ…

13 hours ago

Open Talk | ಆರಂಭದ ಮಳೆ ಹಾಗೂ ಗ್ರಾಮೀಣ ಭಾಗದಲ್ಲಿ ಕೈಕೊಡುವ ವಿದ್ಯುತ್..!‌ | ಪರಿಹಾರ ಏನು..?

ಮಳೆಗಾಲದ ಆರಂಭದಲ್ಲಿ ಮೂಲಭೂತ ಸೇವೆ ಎಂದು ಇಂದು ಗ್ರಾಮೀಣ ಭಾಗದಲ್ಲೂ ಬಯಸುವ ವಿದ್ಯುತ್‌…

16 hours ago