ವಿಳಂಬವಾದ ಮುಂಗಾರು ಈಗ ಮುಂಬೈ ತಲುಪಿದೆ. ಮುಂಬಯಿಯ ಥಾಣೆ ನಗರದ ಕೆಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗಿದೆ. ಮುಂಬಯಿ ಮತ್ತು ಥಾಣೆಯ ಕೆಲವು ಭಾಗಗಳಲ್ಲಿ ಶನಿವಾರ ಮುಂಜಾನೆ ಮಳೆಯಾಗಿದೆ. ಭಾರತೀಯ ಹವಾಮಾನ ಇಲಾಖೆಯು ಜೂನ್ 26 ಮತ್ತು 27 ಕ್ಕೆ ಎಲ್ಲೋ ಎಲರ್ಟ್ ನೀಡಿದೆ.
ಜೂನ್ 24, ಶನಿವಾರದಂದು ಮುಂಬಯಿ ನಗರದ ಹಲವಾರು ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗಬಹುದು. ಬಿಪರ್ಜೋಯ್ ಚಂಡಮಾರುತದಿಂದಾಗಿ ಮುಂಗಾರು ವಿಳಂಬವಾಗಿತ್ತು. ಕೆಲವು ಪ್ರದೇಶಗಳಲ್ಲಿ ಭಾರೀ ಮಳೆಯ ನಡುವೆಯೂ ಇಲ್ಲಿಯವರೆಗೆ ಸಂಚಾರ ಸುಗಮವಾಗಿ ನಡೆಯುತ್ತಿದೆ. ಬಸ್ ಅಥವಾ ಸ್ಥಳೀಯ ರೈಲು ಸೇವೆಗಳಲ್ಲಿ ಯಾವುದೇ ಅಡೆತಡೆಗಳು ವರದಿಯಾಗಿಲ್ಲ.
(Source :News agencies )
ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಸಂಜೆ–ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ…
ಹವಾಮಾನ ಬದಲಾವಣೆಯಿಂದ ಲಾ ನೀನಾದ ತಂಪು ಪರಿಣಾಮ ದುರ್ಬಲವಾಗಿ ಭಾರತದಲ್ಲಿ ಬೇಸಿಗೆ ಮುಂಚಿತವಾಗಿ…
ಹಲಸಿನ ಹಣ್ಣಿನಿಂದ ಸುಲಭವಾಗಿ ತಯಾರಿಸಬಹುದಾದ ಕಸ್ಟರ್ಡ್ ಬೇಸಿಗೆಯಲ್ಲಿ ಉತ್ತಮ ಡೆಸರ್ಟ್ ಆಯ್ಕೆಯಾಗಿದೆ. ಕಡಿಮೆ…
ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ವೇಳೆಯಲ್ಲಿ ಗುಡುಗು…
ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ ಭಾರತೀಯ ರೈತರಿಗೆ ಬೆಲೆ ಬೆಂಬಲದ ಸೂಚನೆ ನೀಡುತ್ತಿದೆ.…
ಕೊಡಗಿನಲ್ಲಿ ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಗಣಪತಿ ಮೃತಪಟ್ಟಿದ್ದಾರೆ. ಕಾಡಾನೆ ಹಾವಳಿ…