ವಿಳಂಬವಾದ ಮುಂಗಾರು ಈಗ ಮುಂಬೈ ತಲುಪಿದೆ. ಮುಂಬಯಿಯ ಥಾಣೆ ನಗರದ ಕೆಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗಿದೆ. ಮುಂಬಯಿ ಮತ್ತು ಥಾಣೆಯ ಕೆಲವು ಭಾಗಗಳಲ್ಲಿ ಶನಿವಾರ ಮುಂಜಾನೆ ಮಳೆಯಾಗಿದೆ. ಭಾರತೀಯ ಹವಾಮಾನ ಇಲಾಖೆಯು ಜೂನ್ 26 ಮತ್ತು 27 ಕ್ಕೆ ಎಲ್ಲೋ ಎಲರ್ಟ್ ನೀಡಿದೆ.
ಜೂನ್ 24, ಶನಿವಾರದಂದು ಮುಂಬಯಿ ನಗರದ ಹಲವಾರು ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗಬಹುದು. ಬಿಪರ್ಜೋಯ್ ಚಂಡಮಾರುತದಿಂದಾಗಿ ಮುಂಗಾರು ವಿಳಂಬವಾಗಿತ್ತು. ಕೆಲವು ಪ್ರದೇಶಗಳಲ್ಲಿ ಭಾರೀ ಮಳೆಯ ನಡುವೆಯೂ ಇಲ್ಲಿಯವರೆಗೆ ಸಂಚಾರ ಸುಗಮವಾಗಿ ನಡೆಯುತ್ತಿದೆ. ಬಸ್ ಅಥವಾ ಸ್ಥಳೀಯ ರೈಲು ಸೇವೆಗಳಲ್ಲಿ ಯಾವುದೇ ಅಡೆತಡೆಗಳು ವರದಿಯಾಗಿಲ್ಲ.
(Source :News agencies )
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…