ವಿಳಂಬವಾದ ಮುಂಗಾರು ಈಗ ಮುಂಬೈ ತಲುಪಿದೆ. ಮುಂಬಯಿಯ ಥಾಣೆ ನಗರದ ಕೆಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗಿದೆ. ಮುಂಬಯಿ ಮತ್ತು ಥಾಣೆಯ ಕೆಲವು ಭಾಗಗಳಲ್ಲಿ ಶನಿವಾರ ಮುಂಜಾನೆ ಮಳೆಯಾಗಿದೆ. ಭಾರತೀಯ ಹವಾಮಾನ ಇಲಾಖೆಯು ಜೂನ್ 26 ಮತ್ತು 27 ಕ್ಕೆ ಎಲ್ಲೋ ಎಲರ್ಟ್ ನೀಡಿದೆ.
ಜೂನ್ 24, ಶನಿವಾರದಂದು ಮುಂಬಯಿ ನಗರದ ಹಲವಾರು ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗಬಹುದು. ಬಿಪರ್ಜೋಯ್ ಚಂಡಮಾರುತದಿಂದಾಗಿ ಮುಂಗಾರು ವಿಳಂಬವಾಗಿತ್ತು. ಕೆಲವು ಪ್ರದೇಶಗಳಲ್ಲಿ ಭಾರೀ ಮಳೆಯ ನಡುವೆಯೂ ಇಲ್ಲಿಯವರೆಗೆ ಸಂಚಾರ ಸುಗಮವಾಗಿ ನಡೆಯುತ್ತಿದೆ. ಬಸ್ ಅಥವಾ ಸ್ಥಳೀಯ ರೈಲು ಸೇವೆಗಳಲ್ಲಿ ಯಾವುದೇ ಅಡೆತಡೆಗಳು ವರದಿಯಾಗಿಲ್ಲ.
(Source :News agencies )
ಗೋಕರ್ಣದಲ್ಲಿ ನಡೆದ ಅನ್ನಬ್ರಹ್ಮ ಚಾತುರ್ಮಾಸ್ಯ ಧರ್ಮಸಭೆಯಲ್ಲಿ ಜಗದ್ಗುರು ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು…
ಮಧ್ಯಪ್ರದೇಶದಲ್ಲಿರುವ ವಾಯುಭಾರ ಕುಸಿತದ ಪರಿಣಾಮವಾಗಿ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಹಲವು…
ಗೋಕರ್ಣದ ಅಶೋಕೆಯ ಮೂಲಮಠದಲ್ಲಿ 'ಅನ್ನಬ್ರಹ್ಮ ಚಾತುರ್ಮಾಸ್ಯ' ಆರಂಭಗೊಂಡಿದ್ದು, ಸಮಾಜಕ್ಕೆ ಸರಿಯಾದ ದಾರಿ ತೋರಿಸುವುದು…
ಅಪೊಲೊ ಫಾರ್ಮಸಿ ವತಿಯಿಂದ ವಿವಿಧ ಹುದ್ದೆಗಳ ಭರ್ತಿಗಾಗಿ ಆಗಸ್ಟ್ 1ರಂದು ಪುತ್ತೂರಿನಲ್ಲಿ ನೇರ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…