ವಿಳಂಬವಾದ ಮುಂಗಾರು ಈಗ ಮುಂಬೈ ತಲುಪಿದೆ. ಮುಂಬಯಿಯ ಥಾಣೆ ನಗರದ ಕೆಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗಿದೆ. ಮುಂಬಯಿ ಮತ್ತು ಥಾಣೆಯ ಕೆಲವು ಭಾಗಗಳಲ್ಲಿ ಶನಿವಾರ ಮುಂಜಾನೆ ಮಳೆಯಾಗಿದೆ. ಭಾರತೀಯ ಹವಾಮಾನ ಇಲಾಖೆಯು ಜೂನ್ 26 ಮತ್ತು 27 ಕ್ಕೆ ಎಲ್ಲೋ ಎಲರ್ಟ್ ನೀಡಿದೆ.
ಜೂನ್ 24, ಶನಿವಾರದಂದು ಮುಂಬಯಿ ನಗರದ ಹಲವಾರು ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗಬಹುದು. ಬಿಪರ್ಜೋಯ್ ಚಂಡಮಾರುತದಿಂದಾಗಿ ಮುಂಗಾರು ವಿಳಂಬವಾಗಿತ್ತು. ಕೆಲವು ಪ್ರದೇಶಗಳಲ್ಲಿ ಭಾರೀ ಮಳೆಯ ನಡುವೆಯೂ ಇಲ್ಲಿಯವರೆಗೆ ಸಂಚಾರ ಸುಗಮವಾಗಿ ನಡೆಯುತ್ತಿದೆ. ಬಸ್ ಅಥವಾ ಸ್ಥಳೀಯ ರೈಲು ಸೇವೆಗಳಲ್ಲಿ ಯಾವುದೇ ಅಡೆತಡೆಗಳು ವರದಿಯಾಗಿಲ್ಲ.
(Source :News agencies )
ಇಂಡೋನೇಷ್ಯಾದ ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯದಿಂದ ವರ್ಷಕ್ಕೆ 3.6 ಬಿಲಿಯನ್ ಘನ ಮೀಟರ್…
ಎಲ್ ನಿನೋ ಆತಂಕದ ನಡುವೆಯೂ ಭಾರತದಲ್ಲಿ 2026ರ ಖಾರಿಫ್ ಬಿತ್ತನೆ 1,000 ಲಕ್ಷ…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು–ಮೋಡದೊಂದಿಗೆ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ…
ತುಮಕೂರು ಕೈಗಾರಿಕಾ ನೋಡ್ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…
ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…