Advertisement
ವಿಶೇಷ ವರದಿಗಳು

ಸಿಸಿಲಿಯಲ್ಲಿ ಪತ್ತೆಯಾದ 163 ಮಕ್ಕಳ ಮಮ್ಮಿಗಳ ಹಿಂದಿನ ರಹಸ್ಯವನ್ನು ಬಹಿರಂಗಪಡಿಸಿದ ವಿಜ್ಞಾನಿಗಳು

Share

ಉತ್ತರ ಸಿಸಿಲಿಯಲ್ಲಿ ಕಂಡುಬರುವ ಕ್ಯಾಪುಚಿನ್ ಕ್ಯಾಟಕಾಂಬ್ಸ್ ನ ಮಕ್ಕಳ ಮಮ್ಮಿಗಳ ಕುರಿತು ಬ್ರಿಟಿಷ್ ವಿಜ್ಞಾನಿಗಳ ತಂಡವು ಎರಡು ವರ್ಷಗಳ ಸುದೀರ್ಘ ಅಧ್ಯಯನ ಪ್ರಾರಂಭಿಸಲು ಸಿದ್ಧವಾಗಿದೆ. ಪ್ರಸಿದ್ಧ ಭೂಗತ ಸಮಾಧಿಯ ಕಾರಿಡಾರ್‌ಗಳು ಮತ್ತು ಕ್ರಿಪ್ಟ್ ಗಳಲ್ಲಿ ಕಂಡುಬರುವ ರಕ್ಷಿತ ಅವಶೇಷಗಳನ್ನು ಎಕ್ಸ್-ರೇ ತಂತ್ರಜ್ಞಾನವನ್ನು ಬಳಸುತ್ತಿದ್ದಾರೆ.

ಸ್ವಾಫರ್ಡೈರ್ ವಿಶ್ವವಿದ್ಯಾಲಯದಲ್ಲಿ ಜೈವಿಕರಾಜ್ಯಶಾಸ್ತ್ರದ ಸಹಾಯಕರಾದ ಡಾ.ಕಿರ್ಸ್ವಿ ಸ್ಕ್ವಿರ್ಸ್ ನೇತೃತ್ವದಲ್ಲಿ ಭೂಗತ ಮಮ್ಮಿಗಳ ಅಧ್ಯಯನ ನಡೆಸಲಿದ್ದಾರೆ.

ಕ್ಯಾಪುಚಿನ್ ಕ್ಯಾಟಕಂಬ್ಸ್ ವಿಶ್ವದಲ್ಲೇ ಮಮ್ಮಿಗಳ ಪ್ರಮುಖ ಸಂಗ್ರಹಗಳಲ್ಲಿ ಒಂದನ್ನು ಒಳಗೊಂಡಿರುತ್ತದೆ. ಆದರಿಂದ ಮಮ್ಮೀಕರಣವನ್ನು ನೀಡಿದ ಮಕ್ಕಳ ಬಗ್ಗೆ ಮತ್ತು ಅವಧಿಯ ಸಾವಿನ ದಾಖಲೆಗಳು ಸೀಮಿತ ಮಾಹಿತಿಯನ್ನು ಹೊಂದಿರುತ್ತವೆ. ನಮ್ಮ ಅಧ್ಯಯನವು ಈ ಜ್ಞಾನ ಅಂತರವನ್ನು ಸರಿಪಡಿಸುತ್ತದೆ ಎಂದು ಕರ್ಸ್ವಿ ಸ್ಕ್ವಿರ್ಸ್ ಹೇಳಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 16-08-2026 | ಕರಾವಳಿ–ಮಲೆನಾಡಿನಲ್ಲಿ ಮಳೆ ಕಡಿಮೆ – ಉತ್ತರ ಒಳನಾಡಿನಲ್ಲಿ 19 ರಿಂದ ಮಳೆ ಹೆಚ್ಚಳ ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…

12 hours ago

ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ

ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…

16 hours ago

ಹವಾಮಾನ ವರದಿ | 15-08-2026 | ಕರಾವಳಿಯಲ್ಲಿ ಮುಂದಿನ 10 ದಿನವೂ ಮಳೆ ಚದುರಿಕೆ; ಒಳನಾಡಿನಲ್ಲಿ ಆಗಸ್ಟ್ 18–19ರಿಂದ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…

1 day ago

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

2 days ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

2 days ago

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

3 days ago