ಪೋಕ್ಸೋ ಪ್ರಕರಣದಲ್ಲಿ ಬಂಧನವಾದ ಚಿತ್ರದುರ್ಗದ ಮುರುಘಾಶ್ರೀಗಳ ನ್ಯಾಯಾಂಗ ಬಂಧನ ಅವಧಿಯನ್ನು ಮತ್ತೆ ವಿಸ್ತರಿಸಿ ಕೋರ್ಟ್ ಆದೇಶ ಹೊರಡಿಸಿದೆ.
ಮುರುಘಾಶ್ರೀಗಳ ನ್ಯಾಯಾಂಗ ಬಂಧನ ಅವಧಿ ಇಂದು ಮುಕ್ತಾಯವಾಗಿದ್ದರಿಂದ ಶ್ರೀಗಳನ್ನು ಚಿತ್ರದುರ್ಗದ ಕೋರ್ಟ್ ಗೆ ಹಾಜರುಪಡಿಸಲಾಗಿತ್ತು. ವಿಚಾರಣೆ ನಡೆಸಿದ ನ್ಯಾಯಾಲಯ ಜಾಮೀನು ನೀಡಲು ನಿರಾಕರಿಸಿದ್ದು, ಅಕ್ಟೋಬರ್ 21ರವರೆಗೆ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಿ ಆದೇಶ ಹೊರಡಿಸಿದೆ.ಇದೇ ವೇಳೆ ಪ್ರಕರಣದ ಎರಡನೇ ಆರೋಪಿ ವಾರ್ಡನ್ ರಶ್ಮಿ ನ್ಯಾಯಾಂಗ ಬಂಧನ ಅವಧಿಯನ್ನೂ ವಿಸ್ತರಿಸಲಾಗಿದೆ.
ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…
ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…
‘ರೋಸ್ಟೆಡ್ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ತಾತ್ಕಾಲಿಕ…
ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಮತ್ತು ರಾತ್ರಿ ಗುಡುಗು ಸಹಿತ…
ಕರ್ನಾಟಕದಲ್ಲಿ ಮುಂದಿನ 24 ಗಂಟೆಗಳ ಅವಧಿಯಲ್ಲಿ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ…
ಮೈಸೂರು ಜಿಲ್ಲೆಯ ಮೇಲ್ಸೇತುವೆ ಕಾಮಗಾರಿಗಳ ವೇಳೆ ಯಾವುದೇ ಮರಗಳನ್ನು ಕಡಿಯುವುದಿಲ್ಲ ಎಂದು ಸಂಸದ…