ಮರುಘಾ ಶ್ರೀ ಇಷ್ಟು ಕೆಳಮಟ್ಟಕ್ಕೆ ಇಳಿಯುತ್ತಾರೆ ಎಂದು ಭಾವಿಸಿರಲಿಲ್ಲ | ಯಡಿಯೂರಪ್ಪ ಹೇಳಿಕೆ |

November 8, 2022
2:25 PM

ಚಿತ್ರದುರ್ಗ ಮುರುಘಾ ಶರಣರ ವಿರುದ್ಧ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿ ಬಂಧನದಲ್ಲಿದ್ದಾರೆ. ಮುರುಘಾ ಶ್ರೀ ಕ್ಷಮಿಸಲಾರದ ಅಪರಾಧ ಮಾಡಿದ್ದಾರೆ. ಇಷ್ಟು ಕೆಳಮಟ್ಟಕ್ಕೆ ಇಳಿಯುತ್ತಾರೆ ಎಂದು ನಿರೀಕ್ಷೆ ಮಾಡಿರಲಿಲ್ಲ. ಇದನ್ನು ಎಲ್ಲರೂ ಖಂಡಿಸಬೇಕು ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ಉಡುಪಿಯಲ್ಲಿ ಮಾತನಾಡಿದ ಬಿ ಎಸ್‌ ಯಡಿಯೂರಪ್ಪ,  ಮರುಘಾ ಶ್ರೀಗಳ ಪ್ರಕರಣವನ್ನು ಎಲ್ಲರೂ ಖಂಡಿಸಬೇಕಾದ್ದು.  ನ್ಯಾಯಾಂಗ ಬಂಧನದಲ್ಲಿರುವ ಮುರುಘಾ ಶ್ರೀಗಳು ಸೇರಿದಂತೆ ಮೂವರು ಆರೋಪಿಗಳ ವಿರುದ್ಧದ ಆರೋಪ ಧೃಡವಾಗಿದೆ ಎಂದು ಚಿತ್ರದುರ್ಗ ಪೊಲೀಸ್ ವರಿಷ್ಟಾಧಿಕಾರಿಗಳು ತಿಳಿಸಿದ್ದಾರೆ.  ಹೀಗಾಗಿ ಇಂತಹ ಪ್ರಕರಣಗಳು ಮುಂದೆ ನಡೆಯಬಾರದು ಎಂದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಸರಿಯಾದ ಆಹಾರ ಪದ್ಧತಿಯೇ ರೋಗಮುಕ್ತ ಜೀವನದ ಮೂಲ – ರಾಘವೇಶ್ವರ ಶ್ರೀ
July 30, 2026
8:38 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 30-07-2026 | ಕರ್ನಾಟಕದಲ್ಲಿ ಇನ್ನೆರಡು ದಿನ ಉತ್ತಮ ಮಳೆ
July 30, 2026
4:18 PM
by: ಸಾಯಿಶೇಖರ್ ಕರಿಕಳ
ಸಮಾಜಕ್ಕೆ ಸರಿದಾರಿಯನ್ನು ತೋರುವುದು ಗುರುವಿನ ಕಾರ್ಯ : ರಾಘವೇಶ್ವರ ಶ್ರೀ
July 30, 2026
7:39 AM
by: ದ ರೂರಲ್ ಮಿರರ್.ಕಾಂ
ಅಪೊಲೊ ಫಾರ್ಮಸಿಯಲ್ಲಿ ಉದ್ಯೋಗಾವಕಾಶ : ಆಗಸ್ಟ್‌ 1ರಂದು ಪುತ್ತೂರಿನಲ್ಲಿ ನೇರ ಸಂದರ್ಶನ
July 30, 2026
7:26 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror