ಬಿಹಾರದ ಪೂರ್ವ ಚಂಪಾರಣ್ ಜಿಲ್ಲೆಯಲ್ಲಿ ವಿಶ್ವದ ಅತಿ ದೊಡ್ಡ ಹಿಂದೂ ದೇಗುಲ ನಿರ್ಮಾಣವಾಗಲಿದೆ. ಇದಕ್ಕಾಗಿ ಮುಸ್ಲಿಂ ಕುಟುಂಬವೊಂದು 2.5 ಕೋಟಿ ರೂ ಮೌಲ್ಯದ ಭೂಮಿ ದಾನ ಮಾಡಿದೆ. ವಿರಾಟ್ ರಾಮಾಯಣ ಮಂದಿರ ನಿರ್ಮಾಣ ಮಾಡಲಾಗ್ತಿದ್ದು, ಅಲ್ಲಿನ ಮುಸ್ಲಿಂ ಕುಟುಂಬ ಈ ನಿರ್ಧಾರ ತೆಗೆದುಕೊಂಡಿದೆ.
ಪಾಟ್ನಾ ಮೂಲದ ಮಹಾವೀರ್ ಮಂದಿರ ಟ್ರಸ್ಟ್ ದೇಗುಲ ನಿರ್ಮಾಣ ಯೋಜನೆ ಕೈಗೆತ್ತಿಕೊಂಡಿದೆ. ಇದಕ್ಕಾಗಿ ಉದ್ಯಮಿ ಇಶ್ತಿಯಾಕ್ ಅಹಮದ್ ಖಾನ್ ಭೂದಾನ ಮಾಡಿದ್ದಾರೆಂದು ಟ್ರಸ್ಟ್ ತಿಳಿಸಿದೆ. ಇವರು ಗುವಾಹಟಿಯಲ್ಲಿ ವ್ಯಾಪಾರ ವಹಿವಾಟಿನಲ್ಲಿ ತೊಡಗಿದ್ದಾರೆ ಎಂದು ತಿಳಿದು ಬಂದಿದೆ.
ಮಳೆಯ ಕೊರತೆಯಿಂದ ದೇಶದ ಜಲಾಶಯಗಳ ನೀರಿನ ಮಟ್ಟ ಕುಸಿದಿರುವುದು ಬೇಸಿಗೆ ತಿಂಗಳುಗಳಲ್ಲಿ ನೀರಿನ…
ಭಾರತ ಮತ್ತು ಬ್ರೆಜಿಲ್ ನಡುವೆ ಕೃಷಿ ಕ್ಷೇತ್ರದಲ್ಲಿ ಸಹಕಾರವನ್ನು ಮತ್ತಷ್ಟು ಬಲಪಡಿಸಲು ಮಹತ್ವದ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಅಕಾಲಿಕ ಮಳೆಯಾಗಿದ್ದು,…
ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…
ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…
ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…