Advertisement
ರಾಷ್ಟ್ರೀಯ

ಬಿಹಾರದಲ್ಲಿ ವಿಶ್ವದ ಅತಿ ದೊಡ್ಡ ಹಿಂದೂ ದೇಗುಲ ನಿರ್ಮಾಣ| 2.5 ಕೋಟಿ ಮೌಲ್ಯದ ಭೂಮಿ ದಾನ ಮಾಡಿದ ಮುಸ್ಲಿಂ ಕುಟುಂಬ

Share

ಬಿಹಾರದ ಪೂರ್ವ ಚಂಪಾರಣ್​​ ಜಿಲ್ಲೆಯಲ್ಲಿ ವಿಶ್ವದ ಅತಿ ದೊಡ್ಡ ಹಿಂದೂ ದೇಗುಲ ನಿರ್ಮಾಣವಾಗಲಿದೆ. ಇದಕ್ಕಾಗಿ ಮುಸ್ಲಿಂ ಕುಟುಂಬವೊಂದು 2.5 ಕೋಟಿ ರೂ ಮೌಲ್ಯದ ಭೂಮಿ ದಾನ ಮಾಡಿದೆ. ವಿರಾಟ್​ ರಾಮಾಯಣ ಮಂದಿರ ನಿರ್ಮಾಣ ಮಾಡಲಾಗ್ತಿದ್ದು, ಅಲ್ಲಿನ ಮುಸ್ಲಿಂ ಕುಟುಂಬ ಈ ನಿರ್ಧಾರ ತೆಗೆದುಕೊಂಡಿದೆ.

ಪಾಟ್ನಾ ಮೂಲದ ಮಹಾವೀರ್​​ ಮಂದಿರ ಟ್ರಸ್ಟ್​ ದೇಗುಲ ನಿರ್ಮಾಣ ಯೋಜನೆ ಕೈಗೆತ್ತಿಕೊಂಡಿದೆ. ಇದಕ್ಕಾಗಿ ಉದ್ಯಮಿ ಇಶ್ತಿಯಾಕ್​​​ ಅಹಮದ್ ಖಾನ್​ ಭೂದಾನ ಮಾಡಿದ್ದಾರೆಂದು ಟ್ರಸ್ಟ್​ ತಿಳಿಸಿದೆ. ಇವರು ಗುವಾಹಟಿಯಲ್ಲಿ ವ್ಯಾಪಾರ ವಹಿವಾಟಿನಲ್ಲಿ ತೊಡಗಿದ್ದಾರೆ ಎಂದು ತಿಳಿದು ಬಂದಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

2050 ರ ವೇಳೆಗೆ ಭೂಕುಸಿತದ ಅಪಾಯ ಮತ್ತಷ್ಟು ಹೆಚ್ಚಳ : ಮಳೆ ತೀವ್ರತೆ, ನಗರೀಕರಣವೇ ಪ್ರಮುಖ ಕಾರಣ – ಅಧ್ಯಯನ

2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…

5 hours ago

ಅಕಾಲದ ಹಸಿವು, ಅಸಮಯದ ನಿದ್ದೆ ದೇಹದ ಯಂತ್ರ ಕೆಟ್ಟಿರುವ ಸಂಕೇತ : ರಾಘವೇಶ್ವರ ಶ್ರೀ

ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…

6 hours ago

ಮತ್ತೆ ಚುರುಕುಗೊಂಡ ಮಳೆ | ಸುಳ್ಯ ಮಲೆನಾಡು ಭಾಗದಲ್ಲಿ ಬೆಳಗ್ಗಿನಿಂದ ಧಾರಾಕಾರ ಮಳೆ

ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…

7 hours ago

ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ

ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…

16 hours ago

ಕಳಪೆ ವಿದೇಶಿ ಅಡಿಕೆ ಆಮದು ನಿಯಂತ್ರಿಸಿ – ಕೋಟ ಶ್ರೀನಿವಾಸ ಪೂಜಾರಿ ಒತ್ತಾಯ

ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…

18 hours ago

ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ

ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್‌ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…

1 day ago