Advertisement
ರಾಷ್ಟ್ರೀಯ

ಬಿಹಾರದಲ್ಲಿ ವಿಶ್ವದ ಅತಿ ದೊಡ್ಡ ಹಿಂದೂ ದೇಗುಲ ನಿರ್ಮಾಣ| 2.5 ಕೋಟಿ ಮೌಲ್ಯದ ಭೂಮಿ ದಾನ ಮಾಡಿದ ಮುಸ್ಲಿಂ ಕುಟುಂಬ

Share

ಬಿಹಾರದ ಪೂರ್ವ ಚಂಪಾರಣ್​​ ಜಿಲ್ಲೆಯಲ್ಲಿ ವಿಶ್ವದ ಅತಿ ದೊಡ್ಡ ಹಿಂದೂ ದೇಗುಲ ನಿರ್ಮಾಣವಾಗಲಿದೆ. ಇದಕ್ಕಾಗಿ ಮುಸ್ಲಿಂ ಕುಟುಂಬವೊಂದು 2.5 ಕೋಟಿ ರೂ ಮೌಲ್ಯದ ಭೂಮಿ ದಾನ ಮಾಡಿದೆ. ವಿರಾಟ್​ ರಾಮಾಯಣ ಮಂದಿರ ನಿರ್ಮಾಣ ಮಾಡಲಾಗ್ತಿದ್ದು, ಅಲ್ಲಿನ ಮುಸ್ಲಿಂ ಕುಟುಂಬ ಈ ನಿರ್ಧಾರ ತೆಗೆದುಕೊಂಡಿದೆ.

ಪಾಟ್ನಾ ಮೂಲದ ಮಹಾವೀರ್​​ ಮಂದಿರ ಟ್ರಸ್ಟ್​ ದೇಗುಲ ನಿರ್ಮಾಣ ಯೋಜನೆ ಕೈಗೆತ್ತಿಕೊಂಡಿದೆ. ಇದಕ್ಕಾಗಿ ಉದ್ಯಮಿ ಇಶ್ತಿಯಾಕ್​​​ ಅಹಮದ್ ಖಾನ್​ ಭೂದಾನ ಮಾಡಿದ್ದಾರೆಂದು ಟ್ರಸ್ಟ್​ ತಿಳಿಸಿದೆ. ಇವರು ಗುವಾಹಟಿಯಲ್ಲಿ ವ್ಯಾಪಾರ ವಹಿವಾಟಿನಲ್ಲಿ ತೊಡಗಿದ್ದಾರೆ ಎಂದು ತಿಳಿದು ಬಂದಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ದಕ್ಷಿಣ ಕನ್ನಡಕ್ಕೆ ಕೈಗಾರಿಕಾ ಬಲ : ಗಂಜಿಮಠ ಪ್ಲಾಸ್ಟಿಕ್ ಪಾರ್ಕ್ ಕಾಮಗಾರಿ ಪರಿಶೀಲಿಸಿದ ಸಂಸದ ಬ್ರಿಜೇಶ್ ಚೌಟ

ಗಂಜಿಮಠದ 104 ಎಕರೆ ಪ್ಲಾಸ್ಟಿಕ್ ಪಾರ್ಕ್ ಯೋಜನೆಗೆ ಮತ್ತೆ ವೇಗ ಸಿಕ್ಕಿದ್ದು, ಸಂಸದ…

7 hours ago

Gen Z ಮತದಾರರತ್ತ ಬಿಜೆಪಿ ಕಣ್ಣು- 18-25 ವಯೋಮಾನದ ಯುವಕರಿಗಾಗಿ ‘ತರುಣ ಮೋರ್ಚಾ’ ರಚನೆಗೆ ಚಿಂತನೆ

18-25 ವರ್ಷ ವಯಸ್ಸಿನ Gen Z ಯುವಕರನ್ನು ಸೆಳೆಯಲು ಬಿಜೆಪಿ ‘ತರುಣ ಮೋರ್ಚಾ’…

7 hours ago

ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ಕುಸಿತ – ಚೀನಾದ ಬೇಡಿಕೆ ಇಳಿಕೆಯಿಂದ ರೈತರಿಗೆ ಸಂಕಷ್ಟ! – ಭಾರತದ ಅಡಿಕೆ ಮಾರುಕಟ್ಟೆಗೆ ಏನು ಎಚ್ಚರಿಕೆ..?

ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ದಾಖಲೆಯ ಮಟ್ಟದಿಂದ ಭಾರೀ ಕುಸಿತ ಕಂಡಿದ್ದು, ಚೀನಾದ ಖರೀದಿ…

8 hours ago

ಹವಾಮಾನ ವರದಿ | 17-06-2026 | ಜೂನ್ 21 ರವರೆಗೆ ಕರಾವಳಿಯಲ್ಲಿ ಅಲ್ಪ ಮಳೆ, ಎಲ್ ನಿನೋ ಹಿನ್ನೆಲೆ ರೈತರಿಗೆ ನೀರು ಸಂಗ್ರಹದ ಸಲಹೆ

ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…

16 hours ago

ಎಲ್ ನಿನೋ ಪರಿಣಾಮ – 10 ರಾಜ್ಯಗಳಲ್ಲಿ ಜಾಗೃತಿ ಅಭಿಯಾನ

2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…

16 hours ago

ಇಂಡೋನೇಷ್ಯಾದ ಸ್ಟಾರ್ಟ್‌ಅಪ್‌ನಿಂದ ಬಾಂಗ್ಲಾದೇಶ, ಮಾಲ್ಡೀವ್ಸ್‌ಗೆ ಅಡಿಕೆ ರಫ್ತು – ಜಾಗತಿಕ ಮಾರುಕಟ್ಟೆಯಲ್ಲಿ ಅಡಿಕೆಗೆ ಬೇಡಿಕೆ ಹೆಚ್ಚಳ

ಇಂಡೋನೇಷ್ಯಾದ ಸ್ಟಾರ್ಟ್‌ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್‌ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…

1 day ago