ಬಿಹಾರದ ಪೂರ್ವ ಚಂಪಾರಣ್ ಜಿಲ್ಲೆಯಲ್ಲಿ ವಿಶ್ವದ ಅತಿ ದೊಡ್ಡ ಹಿಂದೂ ದೇಗುಲ ನಿರ್ಮಾಣವಾಗಲಿದೆ. ಇದಕ್ಕಾಗಿ ಮುಸ್ಲಿಂ ಕುಟುಂಬವೊಂದು 2.5 ಕೋಟಿ ರೂ ಮೌಲ್ಯದ ಭೂಮಿ ದಾನ ಮಾಡಿದೆ. ವಿರಾಟ್ ರಾಮಾಯಣ ಮಂದಿರ ನಿರ್ಮಾಣ ಮಾಡಲಾಗ್ತಿದ್ದು, ಅಲ್ಲಿನ ಮುಸ್ಲಿಂ ಕುಟುಂಬ ಈ ನಿರ್ಧಾರ ತೆಗೆದುಕೊಂಡಿದೆ.
ಪಾಟ್ನಾ ಮೂಲದ ಮಹಾವೀರ್ ಮಂದಿರ ಟ್ರಸ್ಟ್ ದೇಗುಲ ನಿರ್ಮಾಣ ಯೋಜನೆ ಕೈಗೆತ್ತಿಕೊಂಡಿದೆ. ಇದಕ್ಕಾಗಿ ಉದ್ಯಮಿ ಇಶ್ತಿಯಾಕ್ ಅಹಮದ್ ಖಾನ್ ಭೂದಾನ ಮಾಡಿದ್ದಾರೆಂದು ಟ್ರಸ್ಟ್ ತಿಳಿಸಿದೆ. ಇವರು ಗುವಾಹಟಿಯಲ್ಲಿ ವ್ಯಾಪಾರ ವಹಿವಾಟಿನಲ್ಲಿ ತೊಡಗಿದ್ದಾರೆ ಎಂದು ತಿಳಿದು ಬಂದಿದೆ.
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…
ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…
ಆಗಸ್ಟ್ 26ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…
ಎಲ್ ನಿನೋ ಪರಿಣಾಮದಿಂದ ಮಳೆ ಕಡಿಮೆಯಾಗಬಹುದು ಎಂಬ ನಿರೀಕ್ಷೆಯ ನಡುವೆಯೂ ಕರಾವಳಿಯಲ್ಲಿ ಆಗಸ್ಟ್ನಲ್ಲಿ…