Advertisement
ಸುದ್ದಿಗಳು

ರೂರಲ್‌ ಮಿರರ್‌ ಪ್ರಕಾಶನದ ಪುಸ್ತಕ “ಮುಸ್ಸಂಜೆಯ ಹೊಂಗಿರಣ” ಆನ್‌ ಲೈನ್‌ ಖರೀದಿಗೆ ಅವಕಾಶ

Share

ರೂರಲ್‌ ಮಿರರ್‌ ಪ್ರಕಾಶನದ ಕೊರೋನಾ ಸಮಯದ ಪಾಸಿಟಿವ್‌ ಸಂಗತಿಗಳ ಬಗೆಗಿನ ಹಿರಿಯ ಬರಹಗಾರ , ಪತ್ರಕರ್ತ ನಾ.ಕಾರಂತ ಪೆರಾಜೆ ಅವರು ಬರೆದಿರುವ “ಮುಸ್ಸಂಜೆಯ ಹೊಂಗಿರಣ” ಪುಸ್ತಕ ಬಿಡುಗಡೆಯಾಗಿದೆ. ಈಗಾಗಲೇ ಉತ್ತಮ ಪ್ರತಿಕ್ರಿಯೆ ಬಂದಿರುವ ಈ ಪುಸ್ತಕ ಇದೀಗ ಆನ್‌ ಲೈನ್‌ ಮೂಲಕವೂ ಖರೀದಿಗೆ ಅವಕಾಶ ಮಾಡಲಾಗಿದ್ದು, ಆಸಕ್ತರು ಖರೀದಿ ಮಾಡಬಹುದಾಗಿದೆ. ಕೆಳಗಿನ ಫೋಟೋದಲ್ಲಿ ಈ ಬಗ್ಗೆ ವಿವರ ನೀಡಲಾಗಿದೆ.

Advertisement
Advertisement
Advertisement
Advertisement

Advertisement

 

ಪುಸ್ತಕದ ಬಗ್ಗೆ ಡಾ . ಬಿ .ಎ . ವಿವೇಕ ರೈ ಅವರು ಹೀಗೆ ಹೇಳಿದ್ದಾರೆ

Advertisement

ಕೊರೋನ ಉಂಟುಮಾಡಿದ ಬಹುರೂಪಿ ಪಾಸಿಟಿವ್ ಪರಿಣಾಮಗಳನ್ನು ನೈಜ ಘಟನೆಗಳ ನಿದರ್ಶನಗಳ ಮೂಲಕ ಮನಮುಟ್ಟುವಂತೆ ವರ್ಣಿಸಿದ್ದೀರಿ . ಈ ಪುಸ್ತಕದ ಒಂದೊಂದು ಕಿರು ಕಥನವೂ ಬದುಕು ಕಟ್ಟುವ ಒಂದೊಂದು ಸಾಹಸಗಾಥೆಯಾಗಿದೆ . ಸಂಕಷ್ಟದ ಕಾಲದಲ್ಲಿ ಸಮಸ್ಯೆಗಳನ್ನು ಸವಾಲಾಗಿ ಸ್ವೀಕರಿಸಿ , ಹೊಸ ಬದುಕನ್ನು ಕಟ್ಟಬಹುದು ಎಂದು ಮಾಡಿ ತೋರಿಸಿದ ಜನರು ನಮಗೆ ನಿಜವಾದ ಮಾರ್ಗದರ್ಶಕರಾಗಿದ್ದಾರೆ . ನೂರು ಉಪದೇಶಗಳಿಗಿಂತ ಇಂತಹ ಒಂದು ದಿಟ್ಟಹೆಜ್ಜೆ ಹೆಚ್ಚು ಆತ್ಮವಿಶ್ವಾಸವನ್ನು ಉಂಟುಮಾಡುತ್ತದೆ . ಬದುಕನ್ನು ಹೊಸತಾಗಿ ಕಟ್ಟುವವರು , ಹಳ್ಳಿಗಳ ನೈಸರ್ಗಿಕ ಸುಖವನ್ನು ಅರಸುವವರು , ಕೃಷಿಯ ಮೂಲಕ ಜೀವನಪ್ರೀತಿಯನ್ನು ಬೆಳೆಸಿಕೊಳ್ಳುವವರು , ಸಾವಯವ ಸಾಮೂಹಿಕ ಜೀವನಕ್ಕೆ ಒಲಿಯುವವರು ಓದಬೇಕಾದ ಪುಸ್ತಕ ‘ ಮುಸ್ಸಂಜೆಯ ಹೊಂಗಿರಣ ‘ . ಅದು ಗಾತ್ರದಲ್ಲಿ ಕಿರಿದಾದುದು , ಸೂತ್ರದಲ್ಲಿ ಹಿರಿದಾದುದು .

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 23-02-2024 | ಇಂದು ಕೂಡಾ ಮೋಡ ಹಾಗೂ ಕೆಲವು ಕಡೆ ತುಂತುರು ಮಳೆ |

ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…

22 hours ago

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |

ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…

3 days ago

ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!

ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.

4 days ago

ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |

ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…

4 days ago

ಸ್ವರ್ಗಕ್ಕಾಗಿ ಮೂರು ಕಾಲ್ತುಳಿತಗಳು

ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…

4 days ago

ಅಡಿಕೆಗೆ ಮೈಟ್ | ಆತಂಕ ಬೇಡ, ಇರಲಿ ಎಚ್ಚರ | ವಿಜ್ಞಾನಿಗಳಿಂದ ಮಾಹಿತಿ |

ಅಡಿಕೆಯ ಮೈಟ್‌ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…

4 days ago