ಮೈಸೂರು ನಗರಪಾಲಿಕೆ ಹೆಚ್ಚುವರಿ ಆಯುಕ್ತರಾದ ಎಂ.ಜಿ.ರೂಪಾ ಅವರನ್ನು ದಿಢೀರನೇ ವರ್ಗಾವಣೆ ಮಾಡಿದ್ದು,ಈ ಸ್ಥಾನಕ್ಕೆ ಜಿ.ಎಸ್.ಸೋಮಶೇಖರ್ ಜಿಗಣಿ ಅವರು ಅಧಿಕಾರ ವಹಿಸಿಕೊಂಡಿದ್ದಾರೆ. ನಗರಪಾಲಿಕೆ ಹೆಚ್ಚುವರಿ ಆಯುಕ್ತರಾಗಿ ಎಂ.ಜಿ.ರೂಪಾ ಹತ್ತು ತಿಂಗಳ ಹಿಂದೆ ನಿಯೋಜನೆಗೊಂಡಿದ್ದರು.
ಇದೀಗ ಅವರನ್ನು ಸರ್ಕಾರ ವರ್ಗಾವಣೆ ಮಾಡಿ ಜಿ.ಎಸ್.ಸೋಮಶೇಖರ್ ಅವರನ್ನು ನೇಮಿಸಿದ್ದರಿಂದ ಅಧಿಕಾರ ವಹಿಸಿಕೊಂಡಿದ್ದಾರೆ.ರೂಪಾ ಅವರಿಗೆ ಯಾವುದೇ ಸ್ಥಳ ನಿಯೋಜಿಸದೆ ವರ್ಗಾವಣೆ ಮಾಡಲಾಗಿದೆ. ಹಿರಿಯ ಶ್ರೇಣಿ ಕೆಎಎಸ್ ಅಧಿಕಾರಿಯಾಗಿರುವ ಅವರಿಗೆ ಐಎಎಸ್ ಬಡ್ತಿ ಸಿಗುವ ಸಾಧ್ಯತೆ ಇದೆ.
ರಾಜ್ಯದಲ್ಲಿ ಇಂದಿನಿಂದ ಮಳೆಯ ಚಟುವಟಿಕೆ ಮತ್ತೆ ಆರಂಭವಾಗಲಿದೆ. ಕರಾವಳಿ ಮತ್ತು ಮಲೆನಾಡಿನಲ್ಲಿ ಗುಡುಗು…
ದಕ್ಷಿಣ ಒಳನಾಡಿನಲ್ಲಿ ಗುಡುಗು ಮಳೆಯ ಸಾಧ್ಯತೆ ಇದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ…
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆ ಎಂಬುದು ಕೇವಲ ವದಂತಿ ಎಂದು ಸರ್ಕಾರ ಸ್ಪಷ್ಟಪಡಿಸಿದೆ.…
ರಸ್ತೆ ಬದಿ ತ್ಯಾಜ್ಯ ಎಸೆದ ಪ್ರಕರಣದಲ್ಲಿ ಅಂಗಡಿ ಮಾಲಿಕನ ವಿರುದ್ಧ ಎಫ್ಐಆರ್ ದಾಖಲಾಗಿದೆ.…
2026ರಲ್ಲಿ ಭಾರತದಲ್ಲಿ ಮಳೆಗಾಲ ಸಾಮಾನ್ಯಕ್ಕಿಂತ ಕಡಿಮೆಯಾಗುವ ಸಾಧ್ಯತೆ ಇದೆ ಎಂದು ಸ್ಕೈಮೆಟ್ ಮುನ್ಸೂಚನೆ…
ದೇಶದ ಪ್ರಮುಖ ಬಂದರುಗಳು 915 ಮಿಲಿಯನ್ ಟನ್ ಸರಕು ಸಾಗಣೆ ಮಾಡಿ ಶೇ.7…