ರಾಜ್ಯ

ದಸರಾ ಸ್ತ್ರೀಶಕ್ತಿಯ ಆರಾಧನೆ ಮಾಡುವ ಹಬ್ಬ | ಮಹಿಳೆಯರಲ್ಲಿ ಆತ್ಮಶಕ್ತಿ ಜಾಗೃತಗೊಳಿಸೋಣ | ರಾಷ್ಟ್ರಪತಿ ದ್ರೌಪದಿ ಮುರ್ಮು ಕರೆ|

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ನಾಡಹಬ್ಬ ಮೈಸೂರು ದಸರಾಕ್ಕೆ ಚಾಲನೆ ನೀಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು, “ದಸರಾ ಎನ್ನುವುದು ಸ್ತ್ರೀಶಕ್ತಿಯ ಆರಾಧನೆ ಮಾಡುವ ಹಬ್ಬ. ಈ ಹಬ್ಬದ ಸಂದರ್ಭದಲ್ಲಿ ಮಹಿಳೆಯರಿಗೆ ಆತ್ಮಶಕ್ತಿ ತುಂಬುವ ಕಾರ್ಯ ಮಾಡೋಣ” ಎಂದು ಕರೆ ನೀಡಿದರು.

Advertisement
Advertisement

ತಾಯಿ ಚಾಮುಂಡೇಶ್ವರಿಗೆ ಮಂಗಳಾರತಿ ಮಾಡಿ, ಪುಷ್ಪಾರ್ಚನೆ ಮಾಡುವ ಮೂಲಕ ನಾಡಹಬ್ಬ ಮೈಸೂರು ದಸರಾಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಚಾಲನೆ ನೀಡಿದರು.ತಾಯಿ ಚಾಮುಂಡೇಶ್ವರಿ ದರ್ಶನ ಪಡೆದು ಕುಂಕುಮಾರ್ಚನೆಯ ವಿಶೇಷ ಪೂಜೆ ಸಲ್ಲಿಸಿದರು. ದಸರಾಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ಅವರು, ಕರ್ನಾಟಕವು ಮಹಿಳಾ ಸಮಾನತೆಗೂ ಹೆಸರುವಾಸಿ. ಇಲ್ಲಿ ದೇವಿಯ ಆರಾಧನೆಗೂ ಹೆಚ್ಚಿನ ಮಹತ್ವ ಇದೆ. ದೇವಿಯು ಶಕ್ತಿಸ್ವರೂಪಳೂ ಹೌದು, ತಾಯಿಯಾಗಿ ಭಕ್ತರನ್ನು ಕಾಪಾಡುವ ತಾಯಿ ಸ್ವರೂಪಳೂ ಹೌದು. ಹೀಗಾಗಿ ದಸರಾ ಸಮಯದಲ್ಲಿ ಮಹಿಳಾ ಶಕ್ತಿಯ ಉದ್ದೀಪನವಾಗಲಿ. ಮಹಿಳೆಯರು ಹಲವು ಆಯಾಮಗಳಲ್ಲಿ ಈಗ ಪ್ರಗತಿ ತೋರುತ್ತಿದ್ದಾರೆ. ಅವರಿಗೆ ನಾವು ಇನ್ನಷ್ಟು ಬಲ ತುಂಬಬೇಕಿದೆ ಎಂದರು.

 

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಮರಳು ಖರೀದಿ, ಸಾಗಾಟಕ್ಕೆ  ಆ್ಯಪ್  ಚಾಲನೆ

ದಕ್ಷಿಣ ಜಿಲ್ಲೆಯಲ್ಲಿ ನಾನ್-ಸಿಆರ್ಝೆಡ್ ದೇಶದಲ್ಲಿ ಗುರುತಿಸಿ ಮಂಜೂರಾಗಿರುವ 15 ಮರಳು ಬ್ಲಾಕ್‍ಗಳಲ್ಲಿನ ಮರಳು…

3 hours ago

ಹವಾಮಾನ ವರದಿ | 25-07-2025 | ಮಳೆ ಕಡಿಮೆ ಲಕ್ಷಣ – ಈಗ ಗಾಳಿಯೂ ಜೋರು |

ಬಾಂಗ್ಲಾದೇಶ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಬಾಂಗ್ಲಾದೇಶ ಕರಾವಳಿಯಲ್ಲಿ ಪ್ರವೇಶಿಸಿದ್ದು ಇನ್ನು ಒಂದೆರಡು…

12 hours ago

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ವೈಷ್ಣವಿ ಕೆ ಆರ್

ವೈಷ್ಣವಿ ಕೆ ಆರ್ , 5 ನೇ ತರಗತಿ, ಸರಕಾರಿ ಕಿರಿಯ ಪ್ರಾಥಮಿಕ…

18 hours ago

ಜಾನುವಾರುಗಳನ್ನು ಬಿಡಾಡಿಯಾಗಿ ರಸ್ತೆಗಳಲ್ಲಿ ಬಿಡಬಾರದು

ಜಾನುವಾರುಗಳ ಮಾಲೀಕರು ತಮ್ಮ ಜಾನುವಾರುಗಳನ್ನು ಬಿಡಾಡಿಯಾಗಿ ರಸ್ತೆಗಳಲ್ಲಿ ಬಿಡುತ್ತಿರುವುದರಿಂದ ರಸ್ತೆ ಸಂಚಾರಕ್ಕೆ ತೊಂದರೆಯಾಗುತ್ತಿದೆ…

18 hours ago

ರಾಜ್ಯದಲ್ಲಿ ರಸಗೊಬ್ಬರ, ಬಿತ್ತನೆ ಬೀಜಕ್ಕೆ ಯಾವುದೇ ಕೊರತೆಯಿಲ್ಲ

ರಾಜ್ಯದಲ್ಲಿ ರಸಗೊಬ್ಬರ ಹಾಗೂ ಬಿತ್ತನೆ ಬೀಜಕ್ಕೆ ಯಾವುದೇ ಕೊರತೆ ಇಲ್ಲ. ರೈತರು ಆತಂಕ…

18 hours ago