ರಾಜ್ಯ

ದಸರಾ ಸ್ತ್ರೀಶಕ್ತಿಯ ಆರಾಧನೆ ಮಾಡುವ ಹಬ್ಬ | ಮಹಿಳೆಯರಲ್ಲಿ ಆತ್ಮಶಕ್ತಿ ಜಾಗೃತಗೊಳಿಸೋಣ | ರಾಷ್ಟ್ರಪತಿ ದ್ರೌಪದಿ ಮುರ್ಮು ಕರೆ|

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ನಾಡಹಬ್ಬ ಮೈಸೂರು ದಸರಾಕ್ಕೆ ಚಾಲನೆ ನೀಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು, “ದಸರಾ ಎನ್ನುವುದು ಸ್ತ್ರೀಶಕ್ತಿಯ ಆರಾಧನೆ ಮಾಡುವ ಹಬ್ಬ. ಈ ಹಬ್ಬದ ಸಂದರ್ಭದಲ್ಲಿ ಮಹಿಳೆಯರಿಗೆ ಆತ್ಮಶಕ್ತಿ ತುಂಬುವ ಕಾರ್ಯ ಮಾಡೋಣ” ಎಂದು ಕರೆ ನೀಡಿದರು.

Advertisement
Advertisement

ತಾಯಿ ಚಾಮುಂಡೇಶ್ವರಿಗೆ ಮಂಗಳಾರತಿ ಮಾಡಿ, ಪುಷ್ಪಾರ್ಚನೆ ಮಾಡುವ ಮೂಲಕ ನಾಡಹಬ್ಬ ಮೈಸೂರು ದಸರಾಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಚಾಲನೆ ನೀಡಿದರು.ತಾಯಿ ಚಾಮುಂಡೇಶ್ವರಿ ದರ್ಶನ ಪಡೆದು ಕುಂಕುಮಾರ್ಚನೆಯ ವಿಶೇಷ ಪೂಜೆ ಸಲ್ಲಿಸಿದರು. ದಸರಾಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ಅವರು, ಕರ್ನಾಟಕವು ಮಹಿಳಾ ಸಮಾನತೆಗೂ ಹೆಸರುವಾಸಿ. ಇಲ್ಲಿ ದೇವಿಯ ಆರಾಧನೆಗೂ ಹೆಚ್ಚಿನ ಮಹತ್ವ ಇದೆ. ದೇವಿಯು ಶಕ್ತಿಸ್ವರೂಪಳೂ ಹೌದು, ತಾಯಿಯಾಗಿ ಭಕ್ತರನ್ನು ಕಾಪಾಡುವ ತಾಯಿ ಸ್ವರೂಪಳೂ ಹೌದು. ಹೀಗಾಗಿ ದಸರಾ ಸಮಯದಲ್ಲಿ ಮಹಿಳಾ ಶಕ್ತಿಯ ಉದ್ದೀಪನವಾಗಲಿ. ಮಹಿಳೆಯರು ಹಲವು ಆಯಾಮಗಳಲ್ಲಿ ಈಗ ಪ್ರಗತಿ ತೋರುತ್ತಿದ್ದಾರೆ. ಅವರಿಗೆ ನಾವು ಇನ್ನಷ್ಟು ಬಲ ತುಂಬಬೇಕಿದೆ ಎಂದರು.

 

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 07-06-2025 | ಜೂನ್ 11 ರಿಂದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆ

ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿದ್ದು, ಇದರ ಪ್ರಭಾವದಿಂದ ಜೂನ್ 11 ರಿಂದ…

5 hours ago

ಸುಸ್ಥಿರ ಅಭಿವೃದ್ಧಿ ಯಾವಾಗಲೂ ತತ್ವಶಾಸ್ತ್ರ ಮತ್ತು ಸಿದ್ಧಾಂತದ ಮೂಲತತ್ವಾಗಿದೆ

ಇತ್ತೀಚಿನ  ದಿನಗಳಲ್ಲಿ ಮಾಲಿನ್ಯದ ಬಗ್ಗೆ ಹೆಚ್ಚುತ್ತಿರುವ ಕಾಳಜಿ, ಪರಿಸರ ಸಂರಕ್ಷಣೆಯ ಬಗ್ಗೆ ಚಿಂತಿಸುವಂತೆ…

11 hours ago

ನಿಮಗೆ ಸಾಡೇಸಾತಿ ಶುರುವಾಗಿದ್ರೆ ಶನಿ ನೀಡ್ತಾನೆ ಈ 6 ಸೂಚನೆ..!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490

12 hours ago

ಹೊಸರುಚಿ | ಹಲಸಿನ ಹಣ್ಣಿನ ಮಲ್ಪುರಿ

ಹಲಸಿನ ಹಣ್ಣಿನ ಮಲ್ಪುರಿಗೆ ಬೇಕಾಗುವ ಸಾಮಗ್ರಿಗಳು : ಹಲಸಿನ ಹಣ್ಣಿನ ಪಲ್ಪ್ 1/2 ಕಪ್,…

13 hours ago

ಗ್ರಾಮ ಪಂಚಾಯ್ತಿಗೊಂದು ಕೆಪಿಎಸ್ ಶಾಲೆ | ಮುಂದಿನ ದಿನಗಳಲ್ಲಿ 500 ಕೆಪಿಎಸ್ ಶಾಲೆ ಆರಂಭ

ರಾಜ್ಯದಲ್ಲಿ ಪ್ರತಿ  ಗ್ರಾಮ ಪಂಚಾಯಿತಿಗೊಂದು ಕರ್ನಾಟಕ ಪಬ್ಲಿಕ್ ಶಾಲೆ- ಕೆಪಿಎಸ್  ತೆರೆಯುವ ಉದ್ದೇಶ …

21 hours ago