ನಾಡಹಬ್ಬ ಮೈಸೂರು ದಸರಾಕ್ಕೆ ಚಾಲನೆ ನೀಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು, “ದಸರಾ ಎನ್ನುವುದು ಸ್ತ್ರೀಶಕ್ತಿಯ ಆರಾಧನೆ ಮಾಡುವ ಹಬ್ಬ. ಈ ಹಬ್ಬದ ಸಂದರ್ಭದಲ್ಲಿ ಮಹಿಳೆಯರಿಗೆ ಆತ್ಮಶಕ್ತಿ ತುಂಬುವ ಕಾರ್ಯ ಮಾಡೋಣ” ಎಂದು ಕರೆ ನೀಡಿದರು.
ತಾಯಿ ಚಾಮುಂಡೇಶ್ವರಿಗೆ ಮಂಗಳಾರತಿ ಮಾಡಿ, ಪುಷ್ಪಾರ್ಚನೆ ಮಾಡುವ ಮೂಲಕ ನಾಡಹಬ್ಬ ಮೈಸೂರು ದಸರಾಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಚಾಲನೆ ನೀಡಿದರು.ತಾಯಿ ಚಾಮುಂಡೇಶ್ವರಿ ದರ್ಶನ ಪಡೆದು ಕುಂಕುಮಾರ್ಚನೆಯ ವಿಶೇಷ ಪೂಜೆ ಸಲ್ಲಿಸಿದರು. ದಸರಾಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ಅವರು, ಕರ್ನಾಟಕವು ಮಹಿಳಾ ಸಮಾನತೆಗೂ ಹೆಸರುವಾಸಿ. ಇಲ್ಲಿ ದೇವಿಯ ಆರಾಧನೆಗೂ ಹೆಚ್ಚಿನ ಮಹತ್ವ ಇದೆ. ದೇವಿಯು ಶಕ್ತಿಸ್ವರೂಪಳೂ ಹೌದು, ತಾಯಿಯಾಗಿ ಭಕ್ತರನ್ನು ಕಾಪಾಡುವ ತಾಯಿ ಸ್ವರೂಪಳೂ ಹೌದು. ಹೀಗಾಗಿ ದಸರಾ ಸಮಯದಲ್ಲಿ ಮಹಿಳಾ ಶಕ್ತಿಯ ಉದ್ದೀಪನವಾಗಲಿ. ಮಹಿಳೆಯರು ಹಲವು ಆಯಾಮಗಳಲ್ಲಿ ಈಗ ಪ್ರಗತಿ ತೋರುತ್ತಿದ್ದಾರೆ. ಅವರಿಗೆ ನಾವು ಇನ್ನಷ್ಟು ಬಲ ತುಂಬಬೇಕಿದೆ ಎಂದರು.
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…
ದಕ್ಷಿಣ ಕನ್ನಡ ಜಿಲ್ಲೆಗೆ ಆಗಸ್ಟ್ 3 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಭಾರಿ…
ಕುಟುಂಬದ ನೆಮ್ಮದಿಗಾಗಿ ತನ್ನ ನೋವನ್ನೂ ಮರೆಮಾಚುವ ಅಮ್ಮಂದಿರ ಮೌನ ತ್ಯಾಗವನ್ನು 'ತಿರುವು' ಅಂಕಣ…
ಹಿಂದೂ ಮಹಾಸಾಗರದ ಹವಾಮಾನ ಬದಲಾವಣೆ ಹಾಗೂ ಸಕಾರಾತ್ಮಕ IOD ಪರಿಣಾಮದಿಂದ ಕರ್ನಾಟಕದಲ್ಲಿ ಮುಂಗಾರು…
ರಾಜ್ಯದ ಹಲವೆಡೆ ಭಾರೀ ಮಳೆಯ ಹಿನ್ನೆಲೆಯಲ್ಲಿ ಕೆಲವು ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.…
ಉತ್ತಮ ಆರೋಗ್ಯಕ್ಕೆ ಸರಿಯಾದ ಆಹಾರ ಮತ್ತು ನಿದ್ರೆ ಎರಡೂ ಅವಿಭಾಜ್ಯ ಎಂದು ಶ್ರೀ…