ಮೈಸೂರು ದಸರಾಗೆ (Mysore Dasara) ಚಾಲನೆ ನೀಡಿದ್ದು, ವೇದಿಕೆ ಕಾರ್ಯಕ್ರಮದಲ್ಲಿ ಭಾಗಿಯಾದವರಿಗೆ ವಿಶೇಷ ಗಿಫ್ಟ್ ನೀಡಲಾಗಿದೆ. ರಾಷ್ಟ್ರಪತಿ ಸೇರಿ ವಿವಿಧ ಗಣ್ಯರಿಗೆ ವಿಶೇಷ ಉಡುಗೊರೆ ನೀಡಲಿದ್ದು, ಕಾರ್ಯಕ್ರಮದಲ್ಲಿ ಗಣ್ಯರಿಗೆ ಬೆಳ್ಳಿ ಆನೆ ವಿಗ್ರಹದ ಉಡುಗೊರೆಯಾಗಿ ನೀಡಲಾಗಿದೆ.
ವಿಗ್ರಹ ವಿಶೇಷ ಕೆತ್ತನೆ ಯನ್ನೊಳಗೊಂಡಿರುವ ಬೆಳ್ಳಿ ಆನೆ ವಿಗ್ರಹವಾಗಿದೆ. ದಸರಾ-2022 ಎಂದು ಬರೆದಿರುವ ಫಲಕದೊಂದಿಗೆ ಆನೆ ವಿಗ್ರಹ ನೀಡಲಾಗಿದೆ. ರಾಷ್ಟ್ರಪತಿಗಳಿಗೆ ಬುಡಕಟ್ಟು ಜನಾಂಗದವರಿಂದ ವಿಶೇಷ ಉಡುಗೊರೆ ನೀಡುತ್ತಿದ್ದು, ಕಾಡು ಬಾಳೆಹಣ್ಣು, ಕಾಡು ಜೇನುತುಪ್ಪ ತಂದಿದ್ದರು.
ವಿಶ್ವವಿಖ್ಯಾತ ಮೈಸೂರು ದಸರಾ 2022ರ ಅಂಗವಾಗಿ ಮೈಸೂರು ದಸರಾ ಉದ್ಘಾಟನೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಆಗಮಿಸುತ್ತಿರುವ ಹಿನ್ನೆಲೆ ಬುಡಕಟ್ಟು ಸಮುದಾಯದವರು ಚಾಮುಂಡಿಬೆಟ್ಟಕ್ಕೆ ಆಗಮಿಸಿ ನೃತ್ಯ ಮಾಡುವ ಮೂಲಕ ಗಮನಸೆಳೆದರು.
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.
ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…
ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…
ಏಪ್ರಿಲ್ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…