ಮೈಸೂರು ದಸರಾಗೆ (Mysore Dasara) ಚಾಲನೆ ನೀಡಿದ್ದು, ವೇದಿಕೆ ಕಾರ್ಯಕ್ರಮದಲ್ಲಿ ಭಾಗಿಯಾದವರಿಗೆ ವಿಶೇಷ ಗಿಫ್ಟ್ ನೀಡಲಾಗಿದೆ. ರಾಷ್ಟ್ರಪತಿ ಸೇರಿ ವಿವಿಧ ಗಣ್ಯರಿಗೆ ವಿಶೇಷ ಉಡುಗೊರೆ ನೀಡಲಿದ್ದು, ಕಾರ್ಯಕ್ರಮದಲ್ಲಿ ಗಣ್ಯರಿಗೆ ಬೆಳ್ಳಿ ಆನೆ ವಿಗ್ರಹದ ಉಡುಗೊರೆಯಾಗಿ ನೀಡಲಾಗಿದೆ.
ವಿಗ್ರಹ ವಿಶೇಷ ಕೆತ್ತನೆ ಯನ್ನೊಳಗೊಂಡಿರುವ ಬೆಳ್ಳಿ ಆನೆ ವಿಗ್ರಹವಾಗಿದೆ. ದಸರಾ-2022 ಎಂದು ಬರೆದಿರುವ ಫಲಕದೊಂದಿಗೆ ಆನೆ ವಿಗ್ರಹ ನೀಡಲಾಗಿದೆ. ರಾಷ್ಟ್ರಪತಿಗಳಿಗೆ ಬುಡಕಟ್ಟು ಜನಾಂಗದವರಿಂದ ವಿಶೇಷ ಉಡುಗೊರೆ ನೀಡುತ್ತಿದ್ದು, ಕಾಡು ಬಾಳೆಹಣ್ಣು, ಕಾಡು ಜೇನುತುಪ್ಪ ತಂದಿದ್ದರು.
ವಿಶ್ವವಿಖ್ಯಾತ ಮೈಸೂರು ದಸರಾ 2022ರ ಅಂಗವಾಗಿ ಮೈಸೂರು ದಸರಾ ಉದ್ಘಾಟನೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಆಗಮಿಸುತ್ತಿರುವ ಹಿನ್ನೆಲೆ ಬುಡಕಟ್ಟು ಸಮುದಾಯದವರು ಚಾಮುಂಡಿಬೆಟ್ಟಕ್ಕೆ ಆಗಮಿಸಿ ನೃತ್ಯ ಮಾಡುವ ಮೂಲಕ ಗಮನಸೆಳೆದರು.
ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಜುಲೈ 27 ರಂದು ಮಧ್ಯಪ್ರದೇಶ ದಾಟಿ ರಾಜಸ್ಥಾನ ಗಡಿ…
ಭಾರತದಲ್ಲಿ, ಮೇ ತಿಂಗಳಿನಲ್ಲಿ ಉಂಟಾದ ತೀವ್ರ ಉಷ್ಣತೆಯು ಬೆಳೆ ಇಳುವರಿ ಮತ್ತು ಪೂರೈಕೆ…
ಗಂಡ-ಹೆಂಡತಿ ಸಂಬಂಧವು ಜೀವನದ ಅತ್ಯಂತ ಗಾಢವಾದ ಮತ್ತು ಆಧ್ಯಾತ್ಮಿಕ ಬಂಧವಾಗಿದೆ. ಜ್ಯೋತಿಷ್ಯ ಶಾಸ್ತ್ರದ…
ಹಲಸಿನ ಬೀಜದ ಖಾರದ ಕಡ್ಡಿ ಮಳೆ ಬರುವಾಗ ಬಿಸಿ ಬಿಸಿಯಾದ ಕಾಫಿ, ಟೀ,…
ದಕ್ಷಿಣ ಜಿಲ್ಲೆಯಲ್ಲಿ ನಾನ್-ಸಿಆರ್ಝೆಡ್ ದೇಶದಲ್ಲಿ ಗುರುತಿಸಿ ಮಂಜೂರಾಗಿರುವ 15 ಮರಳು ಬ್ಲಾಕ್ಗಳಲ್ಲಿನ ಮರಳು…
ಬಾಂಗ್ಲಾದೇಶ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಬಾಂಗ್ಲಾದೇಶ ಕರಾವಳಿಯಲ್ಲಿ ಪ್ರವೇಶಿಸಿದ್ದು ಇನ್ನು ಒಂದೆರಡು…