ಮೈಸೂರು ದಸರಾಗೆ (Mysore Dasara) ಚಾಲನೆ ನೀಡಿದ್ದು, ವೇದಿಕೆ ಕಾರ್ಯಕ್ರಮದಲ್ಲಿ ಭಾಗಿಯಾದವರಿಗೆ ವಿಶೇಷ ಗಿಫ್ಟ್ ನೀಡಲಾಗಿದೆ. ರಾಷ್ಟ್ರಪತಿ ಸೇರಿ ವಿವಿಧ ಗಣ್ಯರಿಗೆ ವಿಶೇಷ ಉಡುಗೊರೆ ನೀಡಲಿದ್ದು, ಕಾರ್ಯಕ್ರಮದಲ್ಲಿ ಗಣ್ಯರಿಗೆ ಬೆಳ್ಳಿ ಆನೆ ವಿಗ್ರಹದ ಉಡುಗೊರೆಯಾಗಿ ನೀಡಲಾಗಿದೆ.
ವಿಗ್ರಹ ವಿಶೇಷ ಕೆತ್ತನೆ ಯನ್ನೊಳಗೊಂಡಿರುವ ಬೆಳ್ಳಿ ಆನೆ ವಿಗ್ರಹವಾಗಿದೆ. ದಸರಾ-2022 ಎಂದು ಬರೆದಿರುವ ಫಲಕದೊಂದಿಗೆ ಆನೆ ವಿಗ್ರಹ ನೀಡಲಾಗಿದೆ. ರಾಷ್ಟ್ರಪತಿಗಳಿಗೆ ಬುಡಕಟ್ಟು ಜನಾಂಗದವರಿಂದ ವಿಶೇಷ ಉಡುಗೊರೆ ನೀಡುತ್ತಿದ್ದು, ಕಾಡು ಬಾಳೆಹಣ್ಣು, ಕಾಡು ಜೇನುತುಪ್ಪ ತಂದಿದ್ದರು.
ವಿಶ್ವವಿಖ್ಯಾತ ಮೈಸೂರು ದಸರಾ 2022ರ ಅಂಗವಾಗಿ ಮೈಸೂರು ದಸರಾ ಉದ್ಘಾಟನೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಆಗಮಿಸುತ್ತಿರುವ ಹಿನ್ನೆಲೆ ಬುಡಕಟ್ಟು ಸಮುದಾಯದವರು ಚಾಮುಂಡಿಬೆಟ್ಟಕ್ಕೆ ಆಗಮಿಸಿ ನೃತ್ಯ ಮಾಡುವ ಮೂಲಕ ಗಮನಸೆಳೆದರು.
ನಿನ್ನೆ ನನ್ನ ಬಂಧುಗಳ ಮನೆಯ ಸಮಾರಂಭದಲ್ಲಿ ಭಾಗವಹಿಸಿ ಮನೆಗೆ ಮರಳಿ ಬರುವಾಗ ಮಾರ್ಗ…
ಸತತವಾಗಿ ತಾಪಮಾನ 40 ಡಿಗ್ರಿ ದಾಟಿದ ಕಾರಣ ಅಡಿಕೆ ಬೆಳೆಗೆ ಸಮಸ್ಯೆಯಾಗಿದೆ. ಎಳೆ…
ಮೇ 6 ಅಥವಾ 7ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ…
ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…
ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.
ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು…