ಮೈಸೂರು ದಸರಾಗೆ (Mysore Dasara) ಚಾಲನೆ ನೀಡಿದ್ದು, ವೇದಿಕೆ ಕಾರ್ಯಕ್ರಮದಲ್ಲಿ ಭಾಗಿಯಾದವರಿಗೆ ವಿಶೇಷ ಗಿಫ್ಟ್ ನೀಡಲಾಗಿದೆ. ರಾಷ್ಟ್ರಪತಿ ಸೇರಿ ವಿವಿಧ ಗಣ್ಯರಿಗೆ ವಿಶೇಷ ಉಡುಗೊರೆ ನೀಡಲಿದ್ದು, ಕಾರ್ಯಕ್ರಮದಲ್ಲಿ ಗಣ್ಯರಿಗೆ ಬೆಳ್ಳಿ ಆನೆ ವಿಗ್ರಹದ ಉಡುಗೊರೆಯಾಗಿ ನೀಡಲಾಗಿದೆ.
ವಿಗ್ರಹ ವಿಶೇಷ ಕೆತ್ತನೆ ಯನ್ನೊಳಗೊಂಡಿರುವ ಬೆಳ್ಳಿ ಆನೆ ವಿಗ್ರಹವಾಗಿದೆ. ದಸರಾ-2022 ಎಂದು ಬರೆದಿರುವ ಫಲಕದೊಂದಿಗೆ ಆನೆ ವಿಗ್ರಹ ನೀಡಲಾಗಿದೆ. ರಾಷ್ಟ್ರಪತಿಗಳಿಗೆ ಬುಡಕಟ್ಟು ಜನಾಂಗದವರಿಂದ ವಿಶೇಷ ಉಡುಗೊರೆ ನೀಡುತ್ತಿದ್ದು, ಕಾಡು ಬಾಳೆಹಣ್ಣು, ಕಾಡು ಜೇನುತುಪ್ಪ ತಂದಿದ್ದರು.
ವಿಶ್ವವಿಖ್ಯಾತ ಮೈಸೂರು ದಸರಾ 2022ರ ಅಂಗವಾಗಿ ಮೈಸೂರು ದಸರಾ ಉದ್ಘಾಟನೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಆಗಮಿಸುತ್ತಿರುವ ಹಿನ್ನೆಲೆ ಬುಡಕಟ್ಟು ಸಮುದಾಯದವರು ಚಾಮುಂಡಿಬೆಟ್ಟಕ್ಕೆ ಆಗಮಿಸಿ ನೃತ್ಯ ಮಾಡುವ ಮೂಲಕ ಗಮನಸೆಳೆದರು.
ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…
ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…
‘ರೋಸ್ಟೆಡ್ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ತಾತ್ಕಾಲಿಕ…
ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಮತ್ತು ರಾತ್ರಿ ಗುಡುಗು ಸಹಿತ…
ಕರ್ನಾಟಕದಲ್ಲಿ ಮುಂದಿನ 24 ಗಂಟೆಗಳ ಅವಧಿಯಲ್ಲಿ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ…
ಮೈಸೂರು ಜಿಲ್ಲೆಯ ಮೇಲ್ಸೇತುವೆ ಕಾಮಗಾರಿಗಳ ವೇಳೆ ಯಾವುದೇ ಮರಗಳನ್ನು ಕಡಿಯುವುದಿಲ್ಲ ಎಂದು ಸಂಸದ…