ಮೈಸೂರು ದಸರಾಗೆ (Mysore Dasara) ಚಾಲನೆ ನೀಡಿದ್ದು, ವೇದಿಕೆ ಕಾರ್ಯಕ್ರಮದಲ್ಲಿ ಭಾಗಿಯಾದವರಿಗೆ ವಿಶೇಷ ಗಿಫ್ಟ್ ನೀಡಲಾಗಿದೆ. ರಾಷ್ಟ್ರಪತಿ ಸೇರಿ ವಿವಿಧ ಗಣ್ಯರಿಗೆ ವಿಶೇಷ ಉಡುಗೊರೆ ನೀಡಲಿದ್ದು, ಕಾರ್ಯಕ್ರಮದಲ್ಲಿ ಗಣ್ಯರಿಗೆ ಬೆಳ್ಳಿ ಆನೆ ವಿಗ್ರಹದ ಉಡುಗೊರೆಯಾಗಿ ನೀಡಲಾಗಿದೆ.
ವಿಗ್ರಹ ವಿಶೇಷ ಕೆತ್ತನೆ ಯನ್ನೊಳಗೊಂಡಿರುವ ಬೆಳ್ಳಿ ಆನೆ ವಿಗ್ರಹವಾಗಿದೆ. ದಸರಾ-2022 ಎಂದು ಬರೆದಿರುವ ಫಲಕದೊಂದಿಗೆ ಆನೆ ವಿಗ್ರಹ ನೀಡಲಾಗಿದೆ. ರಾಷ್ಟ್ರಪತಿಗಳಿಗೆ ಬುಡಕಟ್ಟು ಜನಾಂಗದವರಿಂದ ವಿಶೇಷ ಉಡುಗೊರೆ ನೀಡುತ್ತಿದ್ದು, ಕಾಡು ಬಾಳೆಹಣ್ಣು, ಕಾಡು ಜೇನುತುಪ್ಪ ತಂದಿದ್ದರು.
ವಿಶ್ವವಿಖ್ಯಾತ ಮೈಸೂರು ದಸರಾ 2022ರ ಅಂಗವಾಗಿ ಮೈಸೂರು ದಸರಾ ಉದ್ಘಾಟನೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಆಗಮಿಸುತ್ತಿರುವ ಹಿನ್ನೆಲೆ ಬುಡಕಟ್ಟು ಸಮುದಾಯದವರು ಚಾಮುಂಡಿಬೆಟ್ಟಕ್ಕೆ ಆಗಮಿಸಿ ನೃತ್ಯ ಮಾಡುವ ಮೂಲಕ ಗಮನಸೆಳೆದರು.
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…
ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…
ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…
ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…