ಸೆ.26 ರಂದು ಮೈಸೂರು ಚಾಮುಂಡಿ ಬೆಟ್ಟದಲ್ಲಿ ರಾಷ್ಟ್ರಪತಿಯವರು ದಸರಾ ಉದ್ಫಾಟನಾ ಕಾರ್ಯಕ್ರಮಕ್ಕೆ ಉದ್ಘಾಟಿಸುವರು. ಈ ಹಿನ್ನೆಲೆಯಲ್ಲಿ ಬೆಳಗ್ಗೆ 11.30 ಗಂಟೆ ಕೆಲವು ಗಂಟೆಗಳವರೆಗೆ ಸಾರ್ವಜನಿಕರಿಗೆ ಚಾಮುಂಡೇಶ್ವರಿ ದೇವಸ್ಧಾನದಲ್ಲಿ ದೇವರ ದರ್ಶನ ನಿರ್ಬಂಧವಿದ್ದು ರಾಷ್ಟ್ರಪತಿಯವರ ದಸರಾ ಉದ್ಘಾಟನಾ ಕಾರ್ಯಕ್ರಮಕ್ಕೆ ಸಾರ್ವಜನಿಕರು ಭಾಗವಹಿಸಬಹುದಾಗಿದೆ. ಕಾರ್ಯಕ್ರಮ ಮುಗಿದ ನಂತರ ಎಂದಿನಂತೆ ದೇವರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುವುದು ಎಂದು ಮೈಸೂರು ಜಿಲ್ಲಾಧಿಕಾರಿ ಡಾ ಬಗಾದಿ ಗೌತಮ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…
ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…
ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…
ಭಾರತವು ಜಗತ್ತಿನ ಅತಿದೊಡ್ಡ ಅಡಿಕೆ ಉತ್ಪಾದಕ ರಾಷ್ಟ್ರವಾಗಿದ್ದು, ಜಾಗತಿಕ ಉತ್ಪಾದನೆಯ ಸುಮಾರು 63…