ಸೆ.26 ರಂದು ಮೈಸೂರು ಚಾಮುಂಡಿ ಬೆಟ್ಟದಲ್ಲಿ ರಾಷ್ಟ್ರಪತಿಯವರು ದಸರಾ ಉದ್ಫಾಟನಾ ಕಾರ್ಯಕ್ರಮಕ್ಕೆ ಉದ್ಘಾಟಿಸುವರು. ಈ ಹಿನ್ನೆಲೆಯಲ್ಲಿ ಬೆಳಗ್ಗೆ 11.30 ಗಂಟೆ ಕೆಲವು ಗಂಟೆಗಳವರೆಗೆ ಸಾರ್ವಜನಿಕರಿಗೆ ಚಾಮುಂಡೇಶ್ವರಿ ದೇವಸ್ಧಾನದಲ್ಲಿ ದೇವರ ದರ್ಶನ ನಿರ್ಬಂಧವಿದ್ದು ರಾಷ್ಟ್ರಪತಿಯವರ ದಸರಾ ಉದ್ಘಾಟನಾ ಕಾರ್ಯಕ್ರಮಕ್ಕೆ ಸಾರ್ವಜನಿಕರು ಭಾಗವಹಿಸಬಹುದಾಗಿದೆ. ಕಾರ್ಯಕ್ರಮ ಮುಗಿದ ನಂತರ ಎಂದಿನಂತೆ ದೇವರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುವುದು ಎಂದು ಮೈಸೂರು ಜಿಲ್ಲಾಧಿಕಾರಿ ಡಾ ಬಗಾದಿ ಗೌತಮ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…
ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…