ಮೈಸೂರು ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಮಾಹಿತಿ ನೀಡಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಮಾತನಾಡಿದ ಬಳಿಕ ಪ್ರಕರಣ ಆರೋಪಿಗಳ ಬಂಧನ ಕುರಿತು ಗೃಹ ಸಚಿವ ಅರಗ ಜ್ಞಾನೇಂದ್ರ ಈ ಮಾಹಿತಿ ನೀಡಿದ್ದಾರೆ. ಮೈಸೂರು ಗ್ಯಾಂಗ್ ರೇಪ್ ಆರೋಪಿಗಳನ್ನ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಕೆಲ ಹೊತ್ತಲ್ಲಿ ಈ ಬಗ್ಗೆ ಸಂಪೂರ್ಣ ಮಾಹಿತಿ ಸಿಗಲಿದೆ. ಪೊಲೀಸರು ಅಥವಾ ನಾನು ಅಧಿಕೃತವಾಗಿ ಮಾಹಿತಿ ನೀಡುತ್ತೇವೆ ಎಂದು ತಿಳಿಸಿದ್ದಾರೆ. ಪ್ರಕರಣದಲ್ಲಿ ತಮಿಳುನಾಡು ಸತ್ಯಮಂಗಲ ಮೂಲದ ಆರೋಪಿಗಳನ್ನ ಪೊಲೀಸರು ಬಂಧಿಸಿದ್ದು ಬಂಧಿತರೆಲ್ಲರೂ ಕೂಲಿಕಾರ್ಮಿಕರಾಗಿದ್ದಾರೆ ಎನ್ನುವುದು ಈಗಿನ ಮಾಹಿತಿ.
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಉ ತ್ತಮ ಮಳೆಯ…
ಕರ್ನಾಟಕದಲ್ಲಿ ಮಳೆಯ ಚಟುವಟಿಕೆ ಮತ್ತೆ ಹೆಚ್ಚಾಗುವ ಸೂಚನೆ ದೊರೆತಿದ್ದು, ಮುಂದಿನ ಏಳು ದಿನಗಳ…
ಭಾರತದ ತೆಂಗಿನಕಾಯಿ ರಫ್ತು ಮೌಲ್ಯ ಒಂದೇ ವರ್ಷದಲ್ಲಿ ಶೇ.62ರಷ್ಟು ಏರಿಕೆಯಾಗಿ ₹7,038 ಕೋಟಿಗೆ…
ಒಡಿಶಾದ ಬಾಲಸೋರ್ನಲ್ಲಿ ಸಮುದ್ರ ಮಾರ್ಗದ ಮೂಲಕ ಅಡಿಕೆ ಸಾಗಾಟದ ಹಲವು ಪ್ರಕರಣಗಳು ಪತ್ತೆಯಾಗಿದ್ದು,…
ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸೂಚನೆ ಇದ್ದು, ಸೆ.22ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ…
ತಂದೆಯ ನೆನಪಿಗಾಗಿ ಇಂದೋರ್ನ ವ್ಯಕ್ತಿಯೊಬ್ಬರು ಗೋಮಯದಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ…