Advertisement
ರಾಜ್ಯ

ಮೈಸೂರು ಅರಮನೆ ಅವರಣದಲ್ಲಿ ಇಂದಿನಿಂದ ಫಲಪುಷ್ಪ ನಮನ: ಪುನೀತ್ ರಾಜ್‌ಕುಮಾರ್ ಮತ್ತು ಬಿಪಿನ್ ರಾವತ್‌ಗೆ ನಡೆಯಲಿದೆ ಪುಷ್ಪ ನಮನ

Share

ಜನವರಿ 2 ರ ವರೆಗೆ ಮೈಸೂರು ಅರಮನೆ ಆವರಣದಲ್ಲಿ ಕ್ರಿಸ್ಮಸ್ ಹಾಗೂ ಹೊಸವರ್ಷದ ಆಚರಣೆಯ ಹಿನ್ನಲೆಯಲ್ಲಿ ಫಲಪುಷ್ಟ ಪ್ರದರ್ಶನ ಏರ್ಪಾಡು ಮಾಡಲಾಗಿದೆ. ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ಅವರು ಫಲಪುಷ್ಟ ಪ್ರದರ್ಶನಕ್ಕೆ ಚಾಲನೆಯನ್ನು ನೀಡಲಿದ್ದಾರೆ.

ಈ ವರ್ಷ ತಮಿಳುನಾಡಿನಲ್ಲಿ ಹೆಲಿಕಾಫ್ಟರ್ ದುರಂತದಲ್ಲಿ ಮೃತಪಟ್ಟ ಭಾರತೀಯ 3 ಸೇನಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಹಾಗೂ ನಟ ಪುನೀತ್ ರಾಜ್ ಕುಮಾರ್ ಅವರಿಗೆ ವಿಶೇಷವಾಗಿ ಪುಷ್ಪ ನಮನವನ್ನು ಫಲಪುಷ್ಪ ಪ್ರದರ್ಶನದಲ್ಲಿ ಮಾಡಲಾಗಿದೆ. ಈ ವರ್ಷ ಒಲಿಂಪಿಕ್ಸ್‌ ನಲ್ಲಿ ಚಿನ್ನದ ಪದಕ ತಂದುಕೊಟ್ಟ ನೀರಜ್ ಚೋಪ್ರಾ ಅವರ ಪುಷ್ಪ ಮೂರ್ತಿಯನ್ನು ಸಿದ್ಧ ಮಾಡಲಾಗಿದೆ. ಮತ್ತು ಅಯೋಧ್ಯೆ ಶ್ರೀ ರಾಮ ಮಂದಿರ, ಚಾಮುಂಡೇಶ್ವರಿ ದೇವತೆ, ಹಾಗೂ ಸ್ವಾತಂತ್ರ್ಯ ಹೋರಾಟಗಾರರ ಮಾದರಿಯ ಪ್ರತಿಮೆಗಳು ಮೈಸೂರು ಅರಮನೆ ಅವರಣದಲ್ಲಿ ಸಿದ್ಧವಾಗಿದೆ.

ಕೋವಿಡ್ ಹಿನ್ನಲೆಯಿಂದ ಸಾಕಷ್ಟು ಮುಂಜಾಗ್ರತೆಯನ್ನು ತೆಗೆದುಕೊಳ್ಳಲಾಗಿದ್ದು ಫಲಪುಷ್ಪ ಪ್ರದರ್ಶನವನ್ನು ಬೆಳಗ್ಗೆ 10 ಗಂಟೆಯಿಂದ ರಾತ್ರಿ 8.30 ರವರೆಗೆ ವೀಕ್ಷಿಸಬಹುದಾಗಿದೆ. ಮಾತ್ರವಲ್ಲದೆ ಪ್ರತಿ ದಿನ 5೦೦ ಮಂದಿಗೆ ಮಾತ್ರ ಪ್ರವೇಶವನ್ನು ನೀಡಲಾಗುತ್ತದೆ ಎಂದು ಅರಮನೆ ಮಂಡಳಿ ಉಪ ನಿರ್ದೇಶಕರು ತಿಳಿಸಿದರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಕೇರಳದಲ್ಲಿ ಭಾರಿ ಮಳೆ ಆರ್ಭಟ : ಮಲಪ್ಪುರಂನಲ್ಲಿ ಸರಣಿ ಭೂಕುಸಿತ , ಸಂಚಾರ ಸಂಪೂರ್ಣ ಸ್ಥಗಿತ

ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…

2 hours ago

ಆಕೆ ಏಕೆ ತನ್ನ ನೋವನ್ನು ಯಾರಿಗೂ ಹೇಳುವುದಿಲ್ಲ..?

ಕುಟುಂಬದ ನೆಮ್ಮದಿಗಾಗಿ ತನ್ನ ನೋವನ್ನೂ ಮರೆಮಾಚುವ ಅಮ್ಮಂದಿರ ಮೌನ ತ್ಯಾಗವನ್ನು 'ತಿರುವು' ಅಂಕಣ…

4 hours ago

ಹಿಂದೂ ಮಹಾಸಾಗರದ ಹವಾಮಾನದಲ್ಲಿ ಹಠಾತ್ ಬದಲಾವಣೆ – ಮತ್ತೆ ಮಹಾಮಳೆಗೆ ಕಾರಣವಾಗುತ್ತಿದೆಯೇ?

ಹಿಂದೂ ಮಹಾಸಾಗರದ ಹವಾಮಾನ ಬದಲಾವಣೆ ಹಾಗೂ ಸಕಾರಾತ್ಮಕ IOD ಪರಿಣಾಮದಿಂದ ಕರ್ನಾಟಕದಲ್ಲಿ ಮುಂಗಾರು…

7 hours ago

ರಾಜ್ಯದಲ್ಲಿ ಭಾರೀ ಮಳೆ ಆರ್ಭಟ – ಕೆಲವು ಜಿಲ್ಲೆಗಳಲ್ಲಿ ಇಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ರಾಜ್ಯದ ಹಲವೆಡೆ ಭಾರೀ ಮಳೆಯ ಹಿನ್ನೆಲೆಯಲ್ಲಿ ಕೆಲವು ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.…

12 hours ago

ಆಹಾರ-ನಿದ್ರೆ ಪರಸ್ಪರ ಪೂರಕ; ಉತ್ತಮ ನಿದ್ರೆಗೆ ಹಸಿವು ಅಗತ್ಯ: ರಾಘವೇಶ್ವರ ಶ್ರೀ

ಉತ್ತಮ ಆರೋಗ್ಯಕ್ಕೆ ಸರಿಯಾದ ಆಹಾರ ಮತ್ತು ನಿದ್ರೆ ಎರಡೂ ಅವಿಭಾಜ್ಯ ಎಂದು ಶ್ರೀ…

22 hours ago