Advertisement
ರಾಜ್ಯ

ಮೈಸೂರು ಅರಮನೆ ಅವರಣದಲ್ಲಿ ಇಂದಿನಿಂದ ಫಲಪುಷ್ಪ ನಮನ: ಪುನೀತ್ ರಾಜ್‌ಕುಮಾರ್ ಮತ್ತು ಬಿಪಿನ್ ರಾವತ್‌ಗೆ ನಡೆಯಲಿದೆ ಪುಷ್ಪ ನಮನ

Share

ಜನವರಿ 2 ರ ವರೆಗೆ ಮೈಸೂರು ಅರಮನೆ ಆವರಣದಲ್ಲಿ ಕ್ರಿಸ್ಮಸ್ ಹಾಗೂ ಹೊಸವರ್ಷದ ಆಚರಣೆಯ ಹಿನ್ನಲೆಯಲ್ಲಿ ಫಲಪುಷ್ಟ ಪ್ರದರ್ಶನ ಏರ್ಪಾಡು ಮಾಡಲಾಗಿದೆ. ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ಅವರು ಫಲಪುಷ್ಟ ಪ್ರದರ್ಶನಕ್ಕೆ ಚಾಲನೆಯನ್ನು ನೀಡಲಿದ್ದಾರೆ.

ಈ ವರ್ಷ ತಮಿಳುನಾಡಿನಲ್ಲಿ ಹೆಲಿಕಾಫ್ಟರ್ ದುರಂತದಲ್ಲಿ ಮೃತಪಟ್ಟ ಭಾರತೀಯ 3 ಸೇನಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಹಾಗೂ ನಟ ಪುನೀತ್ ರಾಜ್ ಕುಮಾರ್ ಅವರಿಗೆ ವಿಶೇಷವಾಗಿ ಪುಷ್ಪ ನಮನವನ್ನು ಫಲಪುಷ್ಪ ಪ್ರದರ್ಶನದಲ್ಲಿ ಮಾಡಲಾಗಿದೆ. ಈ ವರ್ಷ ಒಲಿಂಪಿಕ್ಸ್‌ ನಲ್ಲಿ ಚಿನ್ನದ ಪದಕ ತಂದುಕೊಟ್ಟ ನೀರಜ್ ಚೋಪ್ರಾ ಅವರ ಪುಷ್ಪ ಮೂರ್ತಿಯನ್ನು ಸಿದ್ಧ ಮಾಡಲಾಗಿದೆ. ಮತ್ತು ಅಯೋಧ್ಯೆ ಶ್ರೀ ರಾಮ ಮಂದಿರ, ಚಾಮುಂಡೇಶ್ವರಿ ದೇವತೆ, ಹಾಗೂ ಸ್ವಾತಂತ್ರ್ಯ ಹೋರಾಟಗಾರರ ಮಾದರಿಯ ಪ್ರತಿಮೆಗಳು ಮೈಸೂರು ಅರಮನೆ ಅವರಣದಲ್ಲಿ ಸಿದ್ಧವಾಗಿದೆ.

ಕೋವಿಡ್ ಹಿನ್ನಲೆಯಿಂದ ಸಾಕಷ್ಟು ಮುಂಜಾಗ್ರತೆಯನ್ನು ತೆಗೆದುಕೊಳ್ಳಲಾಗಿದ್ದು ಫಲಪುಷ್ಪ ಪ್ರದರ್ಶನವನ್ನು ಬೆಳಗ್ಗೆ 10 ಗಂಟೆಯಿಂದ ರಾತ್ರಿ 8.30 ರವರೆಗೆ ವೀಕ್ಷಿಸಬಹುದಾಗಿದೆ. ಮಾತ್ರವಲ್ಲದೆ ಪ್ರತಿ ದಿನ 5೦೦ ಮಂದಿಗೆ ಮಾತ್ರ ಪ್ರವೇಶವನ್ನು ನೀಡಲಾಗುತ್ತದೆ ಎಂದು ಅರಮನೆ ಮಂಡಳಿ ಉಪ ನಿರ್ದೇಶಕರು ತಿಳಿಸಿದರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

9 hours ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

10 hours ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

10 hours ago

ಮುಂಗಾರು ದುರ್ಬಲ: ಯಾದಗಿರಿ ರೈತರಿಗೆ ಕೃಷಿ ಇಲಾಖೆಯ ಮಹತ್ವದ ಸಲಹೆ

ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…

10 hours ago

ಬ್ರಿಟನ್‌ನಲ್ಲಿ ಉರಿ ಬಿಸಿಲು – ಎರಡು ತಿಂಗಳಲ್ಲಿ 2,700ಕ್ಕೂ ಹೆಚ್ಚು ಸಾವು..! ಹವಾಮಾನ ಬದಲಾವಣೆಯಿಂದ ಶೇ.40ಕ್ಕೂ ಹೆಚ್ಚು ಜೀವಹಾನಿ ಎಂದ ಅಧ್ಯಯನ

ಬ್ರಿಟನ್‌ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…

10 hours ago

ನೈಸರ್ಗಿಕ ಕೃಷಿಗೆ ರಾಜಸ್ಥಾನದ ದೊಡ್ಡ ಹೆಜ್ಜೆ : 32 ಸಂಸ್ಥೆಗಳೊಂದಿಗೆ ಒಪ್ಪಂದ, ರೈತರಿಗೆ ತಂತ್ರಜ್ಞಾನ – ಮಾರುಕಟ್ಟೆ ಬೆಂಬಲ

ನೈಸರ್ಗಿಕ ಕೃಷಿ ಮತ್ತು ಕೃಷಿ ತಂತ್ರಜ್ಞಾನ ಅಭಿವೃದ್ಧಿಗೆ ರಾಜಸ್ಥಾನ ಸರ್ಕಾರ 32 ಸಂಸ್ಥೆಗಳೊಂದಿಗೆ…

18 hours ago