#MysuruDasara| ಮೈಸೂರು ದಸರೆಗೆ ಭರ್ಜರಿ ತಯಾರಿ : ಅಭಿಮನ್ಯು ನೇತೃತ್ವದಲ್ಲಿ ಗಜಪಡೆ ತಾಲೀಮು

September 8, 2023
9:46 PM
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ 2023ಕ್ಕೆ ಭರಸ ಸಿದ್ಧತೆ ನಡೆದಿದೆ. ಮೈಸೂರು ದಸರಾ ಗಜಪಡೆಗೆ ತಾಲೀಮು ಆರಂಭಗೊಂಡಿದೆ.

ನಾಡಹಬ್ಬ ದಸರೆಗೆ  ಭರ್ಜರಿ ತಯಾರಿ‌ ನಡೆಯುತ್ತಿದೆ. ಹೆದ್ದಾರಿಗಳಲ್ಲಿ ಗಾಂಭೀರ್ಯದಿಂದ ನಡೆಯುತ್ತಿರೋ ಗಜಪಡೆ ರಸ್ತೆಯ ಅತ್ತಿತ ಸಂಚರಿಸುವ ವಾಹನಗಳ ನಡುವೆಯೇ ತಾವು ನಡೆದದ್ದೇ ಮಾರ್ಗ ಎಂಬಂತೆ ಮೈಸೂರು ರಸ್ಯೆಗಳಲ್ಲಿ ಹೆಜ್ಜೆ ಹಾಕ್ತಿವೆ ಆನೆಗಳು. ಕಾಡಲ್ಲಿ, ಶಿಬಿರಗಳಲ್ಲಿ ಇರಬೇಕಿದ್ದ ಆನೆಗಳು ಜಂಬೂ ಸವಾರಿ ತಯಾರಿಗೆ ರಸ್ತೆಯಲ್ಲಿ ತಾಲೀಮು ನಡೆಸುತ್ತಿವೆ.

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ 2023ಕ್ಕೆ ಭರಸ ಸಿದ್ಧತೆ ನಡೆದಿದೆ. ಮೈಸೂರು ದಸರಾ ಗಜಪಡೆಗೆ ತಾಲೀಮು ಆರಂಭಗೊಂಡಿದೆ. ಈ ನಿಮಿತ್ತ ಅರಮನೆ ಆವರಣದಿಂದ ಬನ್ನಿ ಮಂಟದವರೆಗೆ ಗಜಪಡೆ ಹೆಜ್ಜೆ ಹಾಕಿದೆ. ಕ್ಯಾಪ್ಟನ್ ಅಭಿಮನ್ಯು ನೇತೃತ್ವದ 8 ಆನೆಗಳು ಪೊಲೀಸ್ ಬಿಗಿ ಬಂದೋಬಸ್ತ್ನಲ್ಲಿ ಜಂಬೂಸವಾರಿ ಸಾಗುವ ಮಾರ್ಗದಲ್ಲಿ ಸಾಗಿ ಭರ್ಜರಿ ತಾಲೀಮು ನಡೆಸುತ್ತಿವೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!
March 4, 2026
12:01 PM
by: ಮಿರರ್‌ ಡೆಸ್ಕ್
ನೈಸರ್ಗಿಕ ಕೃಷಿಯಿಂದ ರೈತರ ಆದಾಯ ಹೆಚ್ಚಳ
March 4, 2026
10:56 AM
by: ಮಿರರ್‌ ಡೆಸ್ಕ್
ಭಾರತದಲ್ಲಿ ಮಳೆಗಾಲದ ತೀವ್ರತೆ ಹೆಚ್ಚಳ | ತಾಪಮಾನ ಏರಿಕೆಯಿಂದ ‘ಸೂಪರ್ ಚಾರ್ಜ್’ ಆಗುತ್ತಿರುವ ಮಾರುತ
March 4, 2026
7:27 AM
by: ದ ರೂರಲ್ ಮಿರರ್.ಕಾಂ
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರದ ಕಠಿಣ ಕ್ರಮ : 468 ಪ್ರಕರಣ ದಾಖಲು
March 3, 2026
10:34 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror